ಸ್ವಪಕ್ಷದ ಮುಸ್ಲಿಂ ನಾಯಕನನ್ನು ಮುಗಿಸಿದ್ದೇ ಸಿದ್ದರಾಮಯ್ಯ: ಎಚ್‌ಡಿಕೆ

ಸ್ವಪಕ್ಷದ ಮುಸ್ಲಿಂ ನಾಯಕನನ್ನು ಮುಗಿಸಿದ್ದೇ ಸಿದ್ದರಾಮಯ್ಯ: ಎಚ್‌ಡಿಕೆ

Published : Oct 16, 2021, 12:19 PM ISTUpdated : Oct 16, 2021, 12:55 PM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಬಗ್ಗೆ ‘ಕಮಿಷನ್‌ ಹಾಗೂ ಪರ್ಸೆಂಟೇಜ್‌ ಗಿರಾಕಿ’ ಎಂಬ ಹೇಳಿಕೆ ನೀಡಿರುವ ಸಲೀಂ ಮತ್ತು ಉಗ್ರಪ್ಪ ಅವರ ನಡುವಿನ ವಿಡಿಯೋ ಸಂಭಾಷಣೆ ವೈರಲ್‌ ಆಗಿದೆ. ಇದು ರಾಜಕೀಯ ಸಂಚಲನ ಉಂಟು ಮಾಡಿದೆ. 

 

ಬೆಂಗಳೂರು (ಅ. 16): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಅವರ ಬಗ್ಗೆ ‘ಕಮಿಷನ್‌ ಹಾಗೂ ಪರ್ಸೆಂಟೇಜ್‌ ಗಿರಾಕಿ’ ಎಂಬ ಹೇಳಿಕೆ ನೀಡಿರುವ ಸಲೀಂ ಮತ್ತು ಉಗ್ರಪ್ಪ ಅವರ ನಡುವಿನ ವಿಡಿಯೋ ಸಂಭಾಷಣೆ ವೈರಲ್‌ ಆಗಿದೆ. ಇದು ರಾಜಕೀಯ ಸಂಚಲನ ಉಂಟು ಮಾಡಿದೆ. 

ಈ ವಿಚಾರವಾಗಿ ಸಿದ್ದರಾಮಯ್ಯಗೆ (Siddaramaiah) ಎಚ್‌ಡಿಕೆ (HDKumaraswamy) ಗುದ್ದು ನೀಡಿದ್ದಾರೆ. 'ಆಡಿಯೋ ನೆಪದಲ್ಲಿ ಸಲೀಂ ಮೊಹಮ್ಮದ್ ಬಲಿ ಪಡೆದಾಗಿದೆ. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಬಿಟ್ಟು ದೊಡ್ಡವರ ರಕ್ಷಣೆ ಮಾಡಲಾಗಿದೆ. ಸಲೀಂ ಹೇಳಿದ್ದೆಲ್ಲವನ್ನೂ ಕೇಳಿಕೊಂಡು ರಸಸ್ವಾದ ಮಾಡಿ. ಪುಕ್ಕಟೆ ಮನರಂಜನೆ ಪಡೆದು ವ್ಯಕ್ತಿಗೆ ರಕ್ಷಣೆ ನೀಡಿದ್ದೀರಿ. ಅಲ್ಪ ಸಂಖ್ಯಾತ ಬಾಂಧವರಿಗೆ ನಿಮ್ಮ ನಿಜಬಣ್ಣ ಗೊತ್ತಾಗಿದೆ ಸಿದ್ದಹಸ್ತರೇ, ನಿಮಗೆ ಪಾಠ ಕಲಿಸುವ ಜನತಾ ಪರ್ವ ಆರಂಬವಾಗಲಿದೆ, ಕಾದು ನೋಡಿ  ಎಂದು ಟೀಕಿಸಿದ್ದಾರೆ

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!