ಸ್ವಪಕ್ಷದ ಮುಸ್ಲಿಂ ನಾಯಕನನ್ನು ಮುಗಿಸಿದ್ದೇ ಸಿದ್ದರಾಮಯ್ಯ: ಎಚ್‌ಡಿಕೆ

ಸ್ವಪಕ್ಷದ ಮುಸ್ಲಿಂ ನಾಯಕನನ್ನು ಮುಗಿಸಿದ್ದೇ ಸಿದ್ದರಾಮಯ್ಯ: ಎಚ್‌ಡಿಕೆ

Suvarna News   | Asianet News
Published : Oct 16, 2021, 12:19 PM ISTUpdated : Oct 16, 2021, 12:55 PM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಬಗ್ಗೆ ‘ಕಮಿಷನ್‌ ಹಾಗೂ ಪರ್ಸೆಂಟೇಜ್‌ ಗಿರಾಕಿ’ ಎಂಬ ಹೇಳಿಕೆ ನೀಡಿರುವ ಸಲೀಂ ಮತ್ತು ಉಗ್ರಪ್ಪ ಅವರ ನಡುವಿನ ವಿಡಿಯೋ ಸಂಭಾಷಣೆ ವೈರಲ್‌ ಆಗಿದೆ. ಇದು ರಾಜಕೀಯ ಸಂಚಲನ ಉಂಟು ಮಾಡಿದೆ. 

 

ಬೆಂಗಳೂರು (ಅ. 16): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಅವರ ಬಗ್ಗೆ ‘ಕಮಿಷನ್‌ ಹಾಗೂ ಪರ್ಸೆಂಟೇಜ್‌ ಗಿರಾಕಿ’ ಎಂಬ ಹೇಳಿಕೆ ನೀಡಿರುವ ಸಲೀಂ ಮತ್ತು ಉಗ್ರಪ್ಪ ಅವರ ನಡುವಿನ ವಿಡಿಯೋ ಸಂಭಾಷಣೆ ವೈರಲ್‌ ಆಗಿದೆ. ಇದು ರಾಜಕೀಯ ಸಂಚಲನ ಉಂಟು ಮಾಡಿದೆ. 

ಈ ವಿಚಾರವಾಗಿ ಸಿದ್ದರಾಮಯ್ಯಗೆ (Siddaramaiah) ಎಚ್‌ಡಿಕೆ (HDKumaraswamy) ಗುದ್ದು ನೀಡಿದ್ದಾರೆ. 'ಆಡಿಯೋ ನೆಪದಲ್ಲಿ ಸಲೀಂ ಮೊಹಮ್ಮದ್ ಬಲಿ ಪಡೆದಾಗಿದೆ. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಬಿಟ್ಟು ದೊಡ್ಡವರ ರಕ್ಷಣೆ ಮಾಡಲಾಗಿದೆ. ಸಲೀಂ ಹೇಳಿದ್ದೆಲ್ಲವನ್ನೂ ಕೇಳಿಕೊಂಡು ರಸಸ್ವಾದ ಮಾಡಿ. ಪುಕ್ಕಟೆ ಮನರಂಜನೆ ಪಡೆದು ವ್ಯಕ್ತಿಗೆ ರಕ್ಷಣೆ ನೀಡಿದ್ದೀರಿ. ಅಲ್ಪ ಸಂಖ್ಯಾತ ಬಾಂಧವರಿಗೆ ನಿಮ್ಮ ನಿಜಬಣ್ಣ ಗೊತ್ತಾಗಿದೆ ಸಿದ್ದಹಸ್ತರೇ, ನಿಮಗೆ ಪಾಠ ಕಲಿಸುವ ಜನತಾ ಪರ್ವ ಆರಂಬವಾಗಲಿದೆ, ಕಾದು ನೋಡಿ  ಎಂದು ಟೀಕಿಸಿದ್ದಾರೆ

 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?