ಸ್ವಪಕ್ಷದ ಮುಸ್ಲಿಂ ನಾಯಕನನ್ನು ಮುಗಿಸಿದ್ದೇ ಸಿದ್ದರಾಮಯ್ಯ: ಎಚ್‌ಡಿಕೆ

ಸ್ವಪಕ್ಷದ ಮುಸ್ಲಿಂ ನಾಯಕನನ್ನು ಮುಗಿಸಿದ್ದೇ ಸಿದ್ದರಾಮಯ್ಯ: ಎಚ್‌ಡಿಕೆ

Suvarna News   | Asianet News
Published : Oct 16, 2021, 12:19 PM ISTUpdated : Oct 16, 2021, 12:55 PM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಬಗ್ಗೆ ‘ಕಮಿಷನ್‌ ಹಾಗೂ ಪರ್ಸೆಂಟೇಜ್‌ ಗಿರಾಕಿ’ ಎಂಬ ಹೇಳಿಕೆ ನೀಡಿರುವ ಸಲೀಂ ಮತ್ತು ಉಗ್ರಪ್ಪ ಅವರ ನಡುವಿನ ವಿಡಿಯೋ ಸಂಭಾಷಣೆ ವೈರಲ್‌ ಆಗಿದೆ. ಇದು ರಾಜಕೀಯ ಸಂಚಲನ ಉಂಟು ಮಾಡಿದೆ. 

 

ಬೆಂಗಳೂರು (ಅ. 16): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಅವರ ಬಗ್ಗೆ ‘ಕಮಿಷನ್‌ ಹಾಗೂ ಪರ್ಸೆಂಟೇಜ್‌ ಗಿರಾಕಿ’ ಎಂಬ ಹೇಳಿಕೆ ನೀಡಿರುವ ಸಲೀಂ ಮತ್ತು ಉಗ್ರಪ್ಪ ಅವರ ನಡುವಿನ ವಿಡಿಯೋ ಸಂಭಾಷಣೆ ವೈರಲ್‌ ಆಗಿದೆ. ಇದು ರಾಜಕೀಯ ಸಂಚಲನ ಉಂಟು ಮಾಡಿದೆ. 

ಈ ವಿಚಾರವಾಗಿ ಸಿದ್ದರಾಮಯ್ಯಗೆ (Siddaramaiah) ಎಚ್‌ಡಿಕೆ (HDKumaraswamy) ಗುದ್ದು ನೀಡಿದ್ದಾರೆ. 'ಆಡಿಯೋ ನೆಪದಲ್ಲಿ ಸಲೀಂ ಮೊಹಮ್ಮದ್ ಬಲಿ ಪಡೆದಾಗಿದೆ. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಬಿಟ್ಟು ದೊಡ್ಡವರ ರಕ್ಷಣೆ ಮಾಡಲಾಗಿದೆ. ಸಲೀಂ ಹೇಳಿದ್ದೆಲ್ಲವನ್ನೂ ಕೇಳಿಕೊಂಡು ರಸಸ್ವಾದ ಮಾಡಿ. ಪುಕ್ಕಟೆ ಮನರಂಜನೆ ಪಡೆದು ವ್ಯಕ್ತಿಗೆ ರಕ್ಷಣೆ ನೀಡಿದ್ದೀರಿ. ಅಲ್ಪ ಸಂಖ್ಯಾತ ಬಾಂಧವರಿಗೆ ನಿಮ್ಮ ನಿಜಬಣ್ಣ ಗೊತ್ತಾಗಿದೆ ಸಿದ್ದಹಸ್ತರೇ, ನಿಮಗೆ ಪಾಠ ಕಲಿಸುವ ಜನತಾ ಪರ್ವ ಆರಂಬವಾಗಲಿದೆ, ಕಾದು ನೋಡಿ  ಎಂದು ಟೀಕಿಸಿದ್ದಾರೆ

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!