ಅಮೆರಿಕ ಪ್ರಜೆಯಾಗಿದ್ದರೂ ಭಾರತದ ಹೋರಾಟಗಳಲ್ಲಿ ಭಾಗಿ, ನಟ ಚೇತನ್‌ ಗಡೀಪಾರು ಸಾಧ್ಯತೆ

ಅಮೆರಿಕ ಪ್ರಜೆಯಾಗಿದ್ದರೂ ಭಾರತದ ಹೋರಾಟಗಳಲ್ಲಿ ಭಾಗಿ, ನಟ ಚೇತನ್‌ ಗಡೀಪಾರು ಸಾಧ್ಯತೆ

Published : Mar 12, 2022, 01:27 PM IST

ಸದಾ ಒಂದಿಲ್ಲೊಂದು ವಿವಾದಗಳಿಗೆ ತುತ್ತಾಗುವ ಕನ್ನಡ ಚಲನಚಿತ್ರ ನಟ ಹಾಗೂ ಅಮೆರಿಕ ಪ್ರಜೆ ಚೇತನ್‌ ಅವರಿಗೆ ಮತ್ತೆ ಸಂಕಷ್ಟಎದುರಾಗಿದ್ದು, ಈಗ ಸಾಗರೋತ್ತರ ಭಾರತೀಯ ನಾಗರಿಕ ಪತ್ರ (ಓಸಿಎ) ನಿಯಮಗಳನ್ನು ಉಲ್ಲಂಘನೆ ಮಾಡಿದ ಸಂಬಂಧ ನಟನ ವಿರುದ್ಧ ರಾಜ್ಯ ಸರ್ಕಾರಕ್ಕೆ ಬೆಂಗಳೂರು ಪೊಲೀಸರು ವರದಿ ಸಲ್ಲಿಸಿದ್ದಾರೆ.

ಬೆಂಗಳೂರು (ಮಾ. 12): ಸದಾ ಒಂದಿಲ್ಲೊಂದು ವಿವಾದಗಳಿಗೆ ತುತ್ತಾಗುವ ಕನ್ನಡ ಚಲನಚಿತ್ರ ನಟ ಹಾಗೂ ಅಮೆರಿಕ ಪ್ರಜೆ ಚೇತನ್‌ ಅವರಿಗೆ ಮತ್ತೆ ಸಂಕಷ್ಟಎದುರಾಗಿದ್ದು, ಈಗ ಸಾಗರೋತ್ತರ ಭಾರತೀಯ ನಾಗರಿಕ ಪತ್ರ (ಓಸಿಎ) ನಿಯಮಗಳನ್ನು ಉಲ್ಲಂಘನೆ ಮಾಡಿದ ಸಂಬಂಧ ನಟನ ವಿರುದ್ಧ ರಾಜ್ಯ ಸರ್ಕಾರಕ್ಕೆ ಬೆಂಗಳೂರು ಪೊಲೀಸರು ವರದಿ ಸಲ್ಲಿಸಿದ್ದಾರೆ.

ವಿದೇಶಿ ಪ್ರಜೆಗಳು ಭಾರತದಲ್ಲಿನ ಹೋರಾಟದಲ್ಲಿ ಪಾಲ್ಗೊಳ್ಳುವಂತಿಲ್ಲ. ಆದರೆ ಚೇತನ್‌ ಅನೇಕ ಹೋರಾಟಗಳಲ್ಲಿ ಭಾಗಿಯಾಗಿದ್ದಾರೆ. ರಾಜ್ಯ ಸರ್ಕಾರವು ಈ ಬಗ್ಗೆ ವರದಿಯನ್ನು ಕೇಂದ್ರ ಸರ್ಕಾರದ ವಿದೇಶಾಂಗ ಇಲಾಖೆಗೆ ರವಾನಿಸಲಿದೆ. ಅಂತಿಮವಾಗಿ ರಾಜ್ಯ ಸರ್ಕಾರದ ವರದಿ ಆಧರಿಸಿ ಚೇತನ್‌ ಅವರನ್ನು ಗಡೀಪಾರಿಗೆ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಓಸಿಎ ನಿಯಮದ ಪ್ರಕಾರ ರಾಜಕೀಯ ಚಟುವಟಿಕೆಗಳು ಹಾಗೂ ಸಾರ್ವಜನಿಕ ಪ್ರತಿಭಟನೆಗಳಲ್ಲಿ ಸಾಗರೋತ್ತರ ನಾಗರಿಕರು ಪಾಲ್ಗೊಳ್ಳುವಂತಿಲ್ಲ. ಆದರೆ ಅಮೆರಿಕ ಪ್ರಜೆಯಾಗಿದ್ದರೂ ಚೇತನ್‌ ಅವರು ಪ್ರತಿಭಟನೆಗಳಲ್ಲಿ ಮುಂಚೂಣಿಯಲ್ಲಿದ್ದಾರೆ. ಹಲವು ಬಾರಿ ರಾಜಕೀಯ ವಿಚಾರಗಳಲ್ಲಿ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more