ಅಮೆರಿಕ ಪ್ರಜೆಯಾಗಿದ್ದರೂ ಭಾರತದ ಹೋರಾಟಗಳಲ್ಲಿ ಭಾಗಿ, ನಟ ಚೇತನ್‌ ಗಡೀಪಾರು ಸಾಧ್ಯತೆ

ಅಮೆರಿಕ ಪ್ರಜೆಯಾಗಿದ್ದರೂ ಭಾರತದ ಹೋರಾಟಗಳಲ್ಲಿ ಭಾಗಿ, ನಟ ಚೇತನ್‌ ಗಡೀಪಾರು ಸಾಧ್ಯತೆ

Published : Mar 12, 2022, 01:27 PM IST

ಸದಾ ಒಂದಿಲ್ಲೊಂದು ವಿವಾದಗಳಿಗೆ ತುತ್ತಾಗುವ ಕನ್ನಡ ಚಲನಚಿತ್ರ ನಟ ಹಾಗೂ ಅಮೆರಿಕ ಪ್ರಜೆ ಚೇತನ್‌ ಅವರಿಗೆ ಮತ್ತೆ ಸಂಕಷ್ಟಎದುರಾಗಿದ್ದು, ಈಗ ಸಾಗರೋತ್ತರ ಭಾರತೀಯ ನಾಗರಿಕ ಪತ್ರ (ಓಸಿಎ) ನಿಯಮಗಳನ್ನು ಉಲ್ಲಂಘನೆ ಮಾಡಿದ ಸಂಬಂಧ ನಟನ ವಿರುದ್ಧ ರಾಜ್ಯ ಸರ್ಕಾರಕ್ಕೆ ಬೆಂಗಳೂರು ಪೊಲೀಸರು ವರದಿ ಸಲ್ಲಿಸಿದ್ದಾರೆ.

ಬೆಂಗಳೂರು (ಮಾ. 12): ಸದಾ ಒಂದಿಲ್ಲೊಂದು ವಿವಾದಗಳಿಗೆ ತುತ್ತಾಗುವ ಕನ್ನಡ ಚಲನಚಿತ್ರ ನಟ ಹಾಗೂ ಅಮೆರಿಕ ಪ್ರಜೆ ಚೇತನ್‌ ಅವರಿಗೆ ಮತ್ತೆ ಸಂಕಷ್ಟಎದುರಾಗಿದ್ದು, ಈಗ ಸಾಗರೋತ್ತರ ಭಾರತೀಯ ನಾಗರಿಕ ಪತ್ರ (ಓಸಿಎ) ನಿಯಮಗಳನ್ನು ಉಲ್ಲಂಘನೆ ಮಾಡಿದ ಸಂಬಂಧ ನಟನ ವಿರುದ್ಧ ರಾಜ್ಯ ಸರ್ಕಾರಕ್ಕೆ ಬೆಂಗಳೂರು ಪೊಲೀಸರು ವರದಿ ಸಲ್ಲಿಸಿದ್ದಾರೆ.

ವಿದೇಶಿ ಪ್ರಜೆಗಳು ಭಾರತದಲ್ಲಿನ ಹೋರಾಟದಲ್ಲಿ ಪಾಲ್ಗೊಳ್ಳುವಂತಿಲ್ಲ. ಆದರೆ ಚೇತನ್‌ ಅನೇಕ ಹೋರಾಟಗಳಲ್ಲಿ ಭಾಗಿಯಾಗಿದ್ದಾರೆ. ರಾಜ್ಯ ಸರ್ಕಾರವು ಈ ಬಗ್ಗೆ ವರದಿಯನ್ನು ಕೇಂದ್ರ ಸರ್ಕಾರದ ವಿದೇಶಾಂಗ ಇಲಾಖೆಗೆ ರವಾನಿಸಲಿದೆ. ಅಂತಿಮವಾಗಿ ರಾಜ್ಯ ಸರ್ಕಾರದ ವರದಿ ಆಧರಿಸಿ ಚೇತನ್‌ ಅವರನ್ನು ಗಡೀಪಾರಿಗೆ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಓಸಿಎ ನಿಯಮದ ಪ್ರಕಾರ ರಾಜಕೀಯ ಚಟುವಟಿಕೆಗಳು ಹಾಗೂ ಸಾರ್ವಜನಿಕ ಪ್ರತಿಭಟನೆಗಳಲ್ಲಿ ಸಾಗರೋತ್ತರ ನಾಗರಿಕರು ಪಾಲ್ಗೊಳ್ಳುವಂತಿಲ್ಲ. ಆದರೆ ಅಮೆರಿಕ ಪ್ರಜೆಯಾಗಿದ್ದರೂ ಚೇತನ್‌ ಅವರು ಪ್ರತಿಭಟನೆಗಳಲ್ಲಿ ಮುಂಚೂಣಿಯಲ್ಲಿದ್ದಾರೆ. ಹಲವು ಬಾರಿ ರಾಜಕೀಯ ವಿಚಾರಗಳಲ್ಲಿ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.

20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
Read more