ಅಮೆರಿಕ ಪ್ರಜೆಯಾಗಿದ್ದರೂ ಭಾರತದ ಹೋರಾಟಗಳಲ್ಲಿ ಭಾಗಿ, ನಟ ಚೇತನ್‌ ಗಡೀಪಾರು ಸಾಧ್ಯತೆ

ಅಮೆರಿಕ ಪ್ರಜೆಯಾಗಿದ್ದರೂ ಭಾರತದ ಹೋರಾಟಗಳಲ್ಲಿ ಭಾಗಿ, ನಟ ಚೇತನ್‌ ಗಡೀಪಾರು ಸಾಧ್ಯತೆ

Published : Mar 12, 2022, 01:27 PM IST

ಸದಾ ಒಂದಿಲ್ಲೊಂದು ವಿವಾದಗಳಿಗೆ ತುತ್ತಾಗುವ ಕನ್ನಡ ಚಲನಚಿತ್ರ ನಟ ಹಾಗೂ ಅಮೆರಿಕ ಪ್ರಜೆ ಚೇತನ್‌ ಅವರಿಗೆ ಮತ್ತೆ ಸಂಕಷ್ಟಎದುರಾಗಿದ್ದು, ಈಗ ಸಾಗರೋತ್ತರ ಭಾರತೀಯ ನಾಗರಿಕ ಪತ್ರ (ಓಸಿಎ) ನಿಯಮಗಳನ್ನು ಉಲ್ಲಂಘನೆ ಮಾಡಿದ ಸಂಬಂಧ ನಟನ ವಿರುದ್ಧ ರಾಜ್ಯ ಸರ್ಕಾರಕ್ಕೆ ಬೆಂಗಳೂರು ಪೊಲೀಸರು ವರದಿ ಸಲ್ಲಿಸಿದ್ದಾರೆ.

ಬೆಂಗಳೂರು (ಮಾ. 12): ಸದಾ ಒಂದಿಲ್ಲೊಂದು ವಿವಾದಗಳಿಗೆ ತುತ್ತಾಗುವ ಕನ್ನಡ ಚಲನಚಿತ್ರ ನಟ ಹಾಗೂ ಅಮೆರಿಕ ಪ್ರಜೆ ಚೇತನ್‌ ಅವರಿಗೆ ಮತ್ತೆ ಸಂಕಷ್ಟಎದುರಾಗಿದ್ದು, ಈಗ ಸಾಗರೋತ್ತರ ಭಾರತೀಯ ನಾಗರಿಕ ಪತ್ರ (ಓಸಿಎ) ನಿಯಮಗಳನ್ನು ಉಲ್ಲಂಘನೆ ಮಾಡಿದ ಸಂಬಂಧ ನಟನ ವಿರುದ್ಧ ರಾಜ್ಯ ಸರ್ಕಾರಕ್ಕೆ ಬೆಂಗಳೂರು ಪೊಲೀಸರು ವರದಿ ಸಲ್ಲಿಸಿದ್ದಾರೆ.

ವಿದೇಶಿ ಪ್ರಜೆಗಳು ಭಾರತದಲ್ಲಿನ ಹೋರಾಟದಲ್ಲಿ ಪಾಲ್ಗೊಳ್ಳುವಂತಿಲ್ಲ. ಆದರೆ ಚೇತನ್‌ ಅನೇಕ ಹೋರಾಟಗಳಲ್ಲಿ ಭಾಗಿಯಾಗಿದ್ದಾರೆ. ರಾಜ್ಯ ಸರ್ಕಾರವು ಈ ಬಗ್ಗೆ ವರದಿಯನ್ನು ಕೇಂದ್ರ ಸರ್ಕಾರದ ವಿದೇಶಾಂಗ ಇಲಾಖೆಗೆ ರವಾನಿಸಲಿದೆ. ಅಂತಿಮವಾಗಿ ರಾಜ್ಯ ಸರ್ಕಾರದ ವರದಿ ಆಧರಿಸಿ ಚೇತನ್‌ ಅವರನ್ನು ಗಡೀಪಾರಿಗೆ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಓಸಿಎ ನಿಯಮದ ಪ್ರಕಾರ ರಾಜಕೀಯ ಚಟುವಟಿಕೆಗಳು ಹಾಗೂ ಸಾರ್ವಜನಿಕ ಪ್ರತಿಭಟನೆಗಳಲ್ಲಿ ಸಾಗರೋತ್ತರ ನಾಗರಿಕರು ಪಾಲ್ಗೊಳ್ಳುವಂತಿಲ್ಲ. ಆದರೆ ಅಮೆರಿಕ ಪ್ರಜೆಯಾಗಿದ್ದರೂ ಚೇತನ್‌ ಅವರು ಪ್ರತಿಭಟನೆಗಳಲ್ಲಿ ಮುಂಚೂಣಿಯಲ್ಲಿದ್ದಾರೆ. ಹಲವು ಬಾರಿ ರಾಜಕೀಯ ವಿಚಾರಗಳಲ್ಲಿ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more