Karnataka Bandh: ಕನ್ನಡಮ್ಮನಿಗೆ ಬೈದ್ರೆ ಸಾಯ್ಸೋಕು ಹೇಸಲ್ಲ: ಅದಿತಿ ಪ್ರಭುದೇವ

Karnataka Bandh: ಕನ್ನಡಮ್ಮನಿಗೆ ಬೈದ್ರೆ ಸಾಯ್ಸೋಕು ಹೇಸಲ್ಲ: ಅದಿತಿ ಪ್ರಭುದೇವ

Suvarna News   | Asianet News
Published : Dec 23, 2021, 09:23 AM ISTUpdated : Dec 23, 2021, 09:50 AM IST

*  ಗಡಿ ಭಾಗದಲ್ಲಿ ಮಿತಿಮೀರಿದ ಎಂಇಎಸ್‌ ಕಾರ್ಯಕರ್ತರ ಪುಂಡಾಟ
*  ಕನ್ನಡಿಗರ ಎದುರೇ ಕನ್ನಡ ಬಾವುಟ ಸುಟ್ಟು ಗೂಂಡಾಗಿರಿ
*  35 ಸಂಘಟನೆಗಳ ಬೆಂಬಲ ಸಿಗುವ ಸಾಧ್ಯತೆ 

ಬೆಂಗಳೂರು(ಡಿ.23):  ಎಂಇಎಸ್‌ ದಬ್ಬಾಳಿಕೆ ಹಾಗೂ ಪುಂಡಾಡಿಕೆಯನ್ನ ವಿರೋಧಿಸಿ ಡಿ.31ರಂದು ಕರ್ನಾಟಕ ಬಂದ್‌ಗೆ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಕರೆ ನೀಡಿದ್ದಾರೆ. ಬೆಳಿಗ್ಗೆ 6 ರಿಂದ ಸಂಜೆ 6ರ ವರೆಗೆ ಬಂದ್‌ ಇರಲಿದೆ. 
*  ಕರ್ನಾಟಕ ಬಂದ್‌ಗೆ ಕನ್ನಡ ಸಂಘಟನೆಗಳಲ್ಲೇ ಭಿನ್ನಾಭಿಪ್ರಾಯ ಮೂಡಿದೆ. ಬಂದ್‌ಗೆ ನಿಗದಿಯಾಗಿದ್ದ ಸಭೆಯಲ್ಲಿ ಭಾರೀ ಹೈಡ್ರಾಮ ನಡೆದಿದೆ. ಬಂದ್‌ಗೆ ಬೆಂಬಲವಿಲ್ಲ ಅಂತ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಸ್ಪಷ್ಟಪಡಿಸಿದ್ದಾರೆ.
* ಕರ್ನಾಟಕದಲ್ಲಿ ಎಂಇಎಸ್‌ ನಿಷೇಧ ಮಾಡಲೆಬೇಕು, ನಿಷೇಧ ಮಾಡದೆ ಬೇರೆ ಮಾರ್ಗವೇ ಇಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಕೂಡಲೇ ಈ ಬಗ್ಗೆ ತೀರ್ಮಾಣ ಮಾಡಬೇಕು. ಎಂಇಎಸ್‌ ನಿಷೇಧ ಮಾಡೋವರೆಗೂ ಹೋರಾಟ ನಡೆಯಲಿದೆ. ರಾಜ್ಯ ಸರ್ಕಾರಕ್ಕೆ ಡಿ.29 ರ ಗಡುವು ಕೊಟ್ಟಿದ್ದಾರೆ ವಾಟಾಳ್‌ ನಾಗರಾಜ್‌

News Hour: ಕರ್ನಾಟಕ ಬಂದ್‌ಗೆ ಕರೆ,  ಜನರು ಏನಂತಾರೆ?

*  ಕರ್ನಾಟಕ ಬಂದ್‌ಗೆ ಕನ್ನಡ ಸಂಘಟನೆಗಳ ಬಲ ಸಿಕ್ಕಿದೆ. ಹೌದು, ಬಂದ್‌ 35 ಸಂಘಟನೆಗಳ ಬೆಂಬಲ ಸಿಗುವ ಸಾಧ್ಯತೆ ಇದೆ ಅಂತ ತಿಳಿದು ಬಂದಿದೆ. 
* ಕನ್ನಡಮ್ಮನಿಗೆ ಬೈದರೆ ಸಾಯ್ಸೋಕು ಹೇಸಲ್ಲ ಅಂತ ಚಲನಚಿತ್ರ ನಟಿ ಅದಿತಿ ಪ್ರಭುದೇವ ಹೇಳಿದ್ದಾರೆ. ಡಿ.31 ರ ಕರ್ನಾಟಕ ಬಂದ್‌ಗೆ ಬೆಂಬಲ ಸೂಚಿವುದಾಗಿ ಸ್ಪಷ್ಟಪಡಿಸಿದ್ದಾರೆ.
* ಗಡಿ ಭಾಗದಲ್ಲಿ ಎಂಇಎಸ್‌ ಕಾರ್ಯಕರ್ತರ ಪುಂಡಾಟ ಮಿತಿಮೀರಿದೆ. ಕನ್ನಡಿಗರ ಎದುರೇ ಕನ್ನಡ ಬಾವುಟ ಸುಟ್ಟು ಗೂಂಡಾ ವರ್ತನೆ ತೋರಿದ್ದಾರೆ. ಸಿಎಂ ಬೊಮ್ಮಾಯಿ ಹಾಗೂ ರಾಜ್ಯ ಬಿಜೆಪಿ ಸರ್ಕಾರಕ್ಕೆ  ಶಿವಸೇನೆ ಮುಖಂಡರು ನಿಂದಿಸಿದ್ದಾರೆ. 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more