Karnataka Bandh: ಕನ್ನಡಮ್ಮನಿಗೆ ಬೈದ್ರೆ ಸಾಯ್ಸೋಕು ಹೇಸಲ್ಲ: ಅದಿತಿ ಪ್ರಭುದೇವ

Karnataka Bandh: ಕನ್ನಡಮ್ಮನಿಗೆ ಬೈದ್ರೆ ಸಾಯ್ಸೋಕು ಹೇಸಲ್ಲ: ಅದಿತಿ ಪ್ರಭುದೇವ

Published : Dec 23, 2021, 09:23 AM ISTUpdated : Dec 23, 2021, 09:50 AM IST

*  ಗಡಿ ಭಾಗದಲ್ಲಿ ಮಿತಿಮೀರಿದ ಎಂಇಎಸ್‌ ಕಾರ್ಯಕರ್ತರ ಪುಂಡಾಟ
*  ಕನ್ನಡಿಗರ ಎದುರೇ ಕನ್ನಡ ಬಾವುಟ ಸುಟ್ಟು ಗೂಂಡಾಗಿರಿ
*  35 ಸಂಘಟನೆಗಳ ಬೆಂಬಲ ಸಿಗುವ ಸಾಧ್ಯತೆ 

ಬೆಂಗಳೂರು(ಡಿ.23):  ಎಂಇಎಸ್‌ ದಬ್ಬಾಳಿಕೆ ಹಾಗೂ ಪುಂಡಾಡಿಕೆಯನ್ನ ವಿರೋಧಿಸಿ ಡಿ.31ರಂದು ಕರ್ನಾಟಕ ಬಂದ್‌ಗೆ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಕರೆ ನೀಡಿದ್ದಾರೆ. ಬೆಳಿಗ್ಗೆ 6 ರಿಂದ ಸಂಜೆ 6ರ ವರೆಗೆ ಬಂದ್‌ ಇರಲಿದೆ. 
*  ಕರ್ನಾಟಕ ಬಂದ್‌ಗೆ ಕನ್ನಡ ಸಂಘಟನೆಗಳಲ್ಲೇ ಭಿನ್ನಾಭಿಪ್ರಾಯ ಮೂಡಿದೆ. ಬಂದ್‌ಗೆ ನಿಗದಿಯಾಗಿದ್ದ ಸಭೆಯಲ್ಲಿ ಭಾರೀ ಹೈಡ್ರಾಮ ನಡೆದಿದೆ. ಬಂದ್‌ಗೆ ಬೆಂಬಲವಿಲ್ಲ ಅಂತ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಸ್ಪಷ್ಟಪಡಿಸಿದ್ದಾರೆ.
* ಕರ್ನಾಟಕದಲ್ಲಿ ಎಂಇಎಸ್‌ ನಿಷೇಧ ಮಾಡಲೆಬೇಕು, ನಿಷೇಧ ಮಾಡದೆ ಬೇರೆ ಮಾರ್ಗವೇ ಇಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಕೂಡಲೇ ಈ ಬಗ್ಗೆ ತೀರ್ಮಾಣ ಮಾಡಬೇಕು. ಎಂಇಎಸ್‌ ನಿಷೇಧ ಮಾಡೋವರೆಗೂ ಹೋರಾಟ ನಡೆಯಲಿದೆ. ರಾಜ್ಯ ಸರ್ಕಾರಕ್ಕೆ ಡಿ.29 ರ ಗಡುವು ಕೊಟ್ಟಿದ್ದಾರೆ ವಾಟಾಳ್‌ ನಾಗರಾಜ್‌

News Hour: ಕರ್ನಾಟಕ ಬಂದ್‌ಗೆ ಕರೆ,  ಜನರು ಏನಂತಾರೆ?

*  ಕರ್ನಾಟಕ ಬಂದ್‌ಗೆ ಕನ್ನಡ ಸಂಘಟನೆಗಳ ಬಲ ಸಿಕ್ಕಿದೆ. ಹೌದು, ಬಂದ್‌ 35 ಸಂಘಟನೆಗಳ ಬೆಂಬಲ ಸಿಗುವ ಸಾಧ್ಯತೆ ಇದೆ ಅಂತ ತಿಳಿದು ಬಂದಿದೆ. 
* ಕನ್ನಡಮ್ಮನಿಗೆ ಬೈದರೆ ಸಾಯ್ಸೋಕು ಹೇಸಲ್ಲ ಅಂತ ಚಲನಚಿತ್ರ ನಟಿ ಅದಿತಿ ಪ್ರಭುದೇವ ಹೇಳಿದ್ದಾರೆ. ಡಿ.31 ರ ಕರ್ನಾಟಕ ಬಂದ್‌ಗೆ ಬೆಂಬಲ ಸೂಚಿವುದಾಗಿ ಸ್ಪಷ್ಟಪಡಿಸಿದ್ದಾರೆ.
* ಗಡಿ ಭಾಗದಲ್ಲಿ ಎಂಇಎಸ್‌ ಕಾರ್ಯಕರ್ತರ ಪುಂಡಾಟ ಮಿತಿಮೀರಿದೆ. ಕನ್ನಡಿಗರ ಎದುರೇ ಕನ್ನಡ ಬಾವುಟ ಸುಟ್ಟು ಗೂಂಡಾ ವರ್ತನೆ ತೋರಿದ್ದಾರೆ. ಸಿಎಂ ಬೊಮ್ಮಾಯಿ ಹಾಗೂ ರಾಜ್ಯ ಬಿಜೆಪಿ ಸರ್ಕಾರಕ್ಕೆ  ಶಿವಸೇನೆ ಮುಖಂಡರು ನಿಂದಿಸಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more