Karnataka Bandh: ಕನ್ನಡಮ್ಮನಿಗೆ ಬೈದ್ರೆ ಸಾಯ್ಸೋಕು ಹೇಸಲ್ಲ: ಅದಿತಿ ಪ್ರಭುದೇವ

Karnataka Bandh: ಕನ್ನಡಮ್ಮನಿಗೆ ಬೈದ್ರೆ ಸಾಯ್ಸೋಕು ಹೇಸಲ್ಲ: ಅದಿತಿ ಪ್ರಭುದೇವ

Suvarna News   | Asianet News
Published : Dec 23, 2021, 09:23 AM ISTUpdated : Dec 23, 2021, 09:50 AM IST

*  ಗಡಿ ಭಾಗದಲ್ಲಿ ಮಿತಿಮೀರಿದ ಎಂಇಎಸ್‌ ಕಾರ್ಯಕರ್ತರ ಪುಂಡಾಟ
*  ಕನ್ನಡಿಗರ ಎದುರೇ ಕನ್ನಡ ಬಾವುಟ ಸುಟ್ಟು ಗೂಂಡಾಗಿರಿ
*  35 ಸಂಘಟನೆಗಳ ಬೆಂಬಲ ಸಿಗುವ ಸಾಧ್ಯತೆ 

ಬೆಂಗಳೂರು(ಡಿ.23):  ಎಂಇಎಸ್‌ ದಬ್ಬಾಳಿಕೆ ಹಾಗೂ ಪುಂಡಾಡಿಕೆಯನ್ನ ವಿರೋಧಿಸಿ ಡಿ.31ರಂದು ಕರ್ನಾಟಕ ಬಂದ್‌ಗೆ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಕರೆ ನೀಡಿದ್ದಾರೆ. ಬೆಳಿಗ್ಗೆ 6 ರಿಂದ ಸಂಜೆ 6ರ ವರೆಗೆ ಬಂದ್‌ ಇರಲಿದೆ. 
*  ಕರ್ನಾಟಕ ಬಂದ್‌ಗೆ ಕನ್ನಡ ಸಂಘಟನೆಗಳಲ್ಲೇ ಭಿನ್ನಾಭಿಪ್ರಾಯ ಮೂಡಿದೆ. ಬಂದ್‌ಗೆ ನಿಗದಿಯಾಗಿದ್ದ ಸಭೆಯಲ್ಲಿ ಭಾರೀ ಹೈಡ್ರಾಮ ನಡೆದಿದೆ. ಬಂದ್‌ಗೆ ಬೆಂಬಲವಿಲ್ಲ ಅಂತ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಸ್ಪಷ್ಟಪಡಿಸಿದ್ದಾರೆ.
* ಕರ್ನಾಟಕದಲ್ಲಿ ಎಂಇಎಸ್‌ ನಿಷೇಧ ಮಾಡಲೆಬೇಕು, ನಿಷೇಧ ಮಾಡದೆ ಬೇರೆ ಮಾರ್ಗವೇ ಇಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಕೂಡಲೇ ಈ ಬಗ್ಗೆ ತೀರ್ಮಾಣ ಮಾಡಬೇಕು. ಎಂಇಎಸ್‌ ನಿಷೇಧ ಮಾಡೋವರೆಗೂ ಹೋರಾಟ ನಡೆಯಲಿದೆ. ರಾಜ್ಯ ಸರ್ಕಾರಕ್ಕೆ ಡಿ.29 ರ ಗಡುವು ಕೊಟ್ಟಿದ್ದಾರೆ ವಾಟಾಳ್‌ ನಾಗರಾಜ್‌

News Hour: ಕರ್ನಾಟಕ ಬಂದ್‌ಗೆ ಕರೆ,  ಜನರು ಏನಂತಾರೆ?

*  ಕರ್ನಾಟಕ ಬಂದ್‌ಗೆ ಕನ್ನಡ ಸಂಘಟನೆಗಳ ಬಲ ಸಿಕ್ಕಿದೆ. ಹೌದು, ಬಂದ್‌ 35 ಸಂಘಟನೆಗಳ ಬೆಂಬಲ ಸಿಗುವ ಸಾಧ್ಯತೆ ಇದೆ ಅಂತ ತಿಳಿದು ಬಂದಿದೆ. 
* ಕನ್ನಡಮ್ಮನಿಗೆ ಬೈದರೆ ಸಾಯ್ಸೋಕು ಹೇಸಲ್ಲ ಅಂತ ಚಲನಚಿತ್ರ ನಟಿ ಅದಿತಿ ಪ್ರಭುದೇವ ಹೇಳಿದ್ದಾರೆ. ಡಿ.31 ರ ಕರ್ನಾಟಕ ಬಂದ್‌ಗೆ ಬೆಂಬಲ ಸೂಚಿವುದಾಗಿ ಸ್ಪಷ್ಟಪಡಿಸಿದ್ದಾರೆ.
* ಗಡಿ ಭಾಗದಲ್ಲಿ ಎಂಇಎಸ್‌ ಕಾರ್ಯಕರ್ತರ ಪುಂಡಾಟ ಮಿತಿಮೀರಿದೆ. ಕನ್ನಡಿಗರ ಎದುರೇ ಕನ್ನಡ ಬಾವುಟ ಸುಟ್ಟು ಗೂಂಡಾ ವರ್ತನೆ ತೋರಿದ್ದಾರೆ. ಸಿಎಂ ಬೊಮ್ಮಾಯಿ ಹಾಗೂ ರಾಜ್ಯ ಬಿಜೆಪಿ ಸರ್ಕಾರಕ್ಕೆ  ಶಿವಸೇನೆ ಮುಖಂಡರು ನಿಂದಿಸಿದ್ದಾರೆ. 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more