Karnataka Bandh: ಕನ್ನಡಮ್ಮನಿಗೆ ಬೈದ್ರೆ ಸಾಯ್ಸೋಕು ಹೇಸಲ್ಲ: ಅದಿತಿ ಪ್ರಭುದೇವ

Karnataka Bandh: ಕನ್ನಡಮ್ಮನಿಗೆ ಬೈದ್ರೆ ಸಾಯ್ಸೋಕು ಹೇಸಲ್ಲ: ಅದಿತಿ ಪ್ರಭುದೇವ

Suvarna News   | Asianet News
Published : Dec 23, 2021, 09:23 AM ISTUpdated : Dec 23, 2021, 09:50 AM IST

*  ಗಡಿ ಭಾಗದಲ್ಲಿ ಮಿತಿಮೀರಿದ ಎಂಇಎಸ್‌ ಕಾರ್ಯಕರ್ತರ ಪುಂಡಾಟ
*  ಕನ್ನಡಿಗರ ಎದುರೇ ಕನ್ನಡ ಬಾವುಟ ಸುಟ್ಟು ಗೂಂಡಾಗಿರಿ
*  35 ಸಂಘಟನೆಗಳ ಬೆಂಬಲ ಸಿಗುವ ಸಾಧ್ಯತೆ 

ಬೆಂಗಳೂರು(ಡಿ.23):  ಎಂಇಎಸ್‌ ದಬ್ಬಾಳಿಕೆ ಹಾಗೂ ಪುಂಡಾಡಿಕೆಯನ್ನ ವಿರೋಧಿಸಿ ಡಿ.31ರಂದು ಕರ್ನಾಟಕ ಬಂದ್‌ಗೆ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಕರೆ ನೀಡಿದ್ದಾರೆ. ಬೆಳಿಗ್ಗೆ 6 ರಿಂದ ಸಂಜೆ 6ರ ವರೆಗೆ ಬಂದ್‌ ಇರಲಿದೆ. 
*  ಕರ್ನಾಟಕ ಬಂದ್‌ಗೆ ಕನ್ನಡ ಸಂಘಟನೆಗಳಲ್ಲೇ ಭಿನ್ನಾಭಿಪ್ರಾಯ ಮೂಡಿದೆ. ಬಂದ್‌ಗೆ ನಿಗದಿಯಾಗಿದ್ದ ಸಭೆಯಲ್ಲಿ ಭಾರೀ ಹೈಡ್ರಾಮ ನಡೆದಿದೆ. ಬಂದ್‌ಗೆ ಬೆಂಬಲವಿಲ್ಲ ಅಂತ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಸ್ಪಷ್ಟಪಡಿಸಿದ್ದಾರೆ.
* ಕರ್ನಾಟಕದಲ್ಲಿ ಎಂಇಎಸ್‌ ನಿಷೇಧ ಮಾಡಲೆಬೇಕು, ನಿಷೇಧ ಮಾಡದೆ ಬೇರೆ ಮಾರ್ಗವೇ ಇಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಕೂಡಲೇ ಈ ಬಗ್ಗೆ ತೀರ್ಮಾಣ ಮಾಡಬೇಕು. ಎಂಇಎಸ್‌ ನಿಷೇಧ ಮಾಡೋವರೆಗೂ ಹೋರಾಟ ನಡೆಯಲಿದೆ. ರಾಜ್ಯ ಸರ್ಕಾರಕ್ಕೆ ಡಿ.29 ರ ಗಡುವು ಕೊಟ್ಟಿದ್ದಾರೆ ವಾಟಾಳ್‌ ನಾಗರಾಜ್‌

News Hour: ಕರ್ನಾಟಕ ಬಂದ್‌ಗೆ ಕರೆ,  ಜನರು ಏನಂತಾರೆ?

*  ಕರ್ನಾಟಕ ಬಂದ್‌ಗೆ ಕನ್ನಡ ಸಂಘಟನೆಗಳ ಬಲ ಸಿಕ್ಕಿದೆ. ಹೌದು, ಬಂದ್‌ 35 ಸಂಘಟನೆಗಳ ಬೆಂಬಲ ಸಿಗುವ ಸಾಧ್ಯತೆ ಇದೆ ಅಂತ ತಿಳಿದು ಬಂದಿದೆ. 
* ಕನ್ನಡಮ್ಮನಿಗೆ ಬೈದರೆ ಸಾಯ್ಸೋಕು ಹೇಸಲ್ಲ ಅಂತ ಚಲನಚಿತ್ರ ನಟಿ ಅದಿತಿ ಪ್ರಭುದೇವ ಹೇಳಿದ್ದಾರೆ. ಡಿ.31 ರ ಕರ್ನಾಟಕ ಬಂದ್‌ಗೆ ಬೆಂಬಲ ಸೂಚಿವುದಾಗಿ ಸ್ಪಷ್ಟಪಡಿಸಿದ್ದಾರೆ.
* ಗಡಿ ಭಾಗದಲ್ಲಿ ಎಂಇಎಸ್‌ ಕಾರ್ಯಕರ್ತರ ಪುಂಡಾಟ ಮಿತಿಮೀರಿದೆ. ಕನ್ನಡಿಗರ ಎದುರೇ ಕನ್ನಡ ಬಾವುಟ ಸುಟ್ಟು ಗೂಂಡಾ ವರ್ತನೆ ತೋರಿದ್ದಾರೆ. ಸಿಎಂ ಬೊಮ್ಮಾಯಿ ಹಾಗೂ ರಾಜ್ಯ ಬಿಜೆಪಿ ಸರ್ಕಾರಕ್ಕೆ  ಶಿವಸೇನೆ ಮುಖಂಡರು ನಿಂದಿಸಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more