Karnataka Bandh: ಕನ್ನಡಮ್ಮನಿಗೆ ಬೈದ್ರೆ ಸಾಯ್ಸೋಕು ಹೇಸಲ್ಲ: ಅದಿತಿ ಪ್ರಭುದೇವ

Karnataka Bandh: ಕನ್ನಡಮ್ಮನಿಗೆ ಬೈದ್ರೆ ಸಾಯ್ಸೋಕು ಹೇಸಲ್ಲ: ಅದಿತಿ ಪ್ರಭುದೇವ

Suvarna News   | Asianet News
Published : Dec 23, 2021, 09:23 AM ISTUpdated : Dec 23, 2021, 09:50 AM IST

*  ಗಡಿ ಭಾಗದಲ್ಲಿ ಮಿತಿಮೀರಿದ ಎಂಇಎಸ್‌ ಕಾರ್ಯಕರ್ತರ ಪುಂಡಾಟ
*  ಕನ್ನಡಿಗರ ಎದುರೇ ಕನ್ನಡ ಬಾವುಟ ಸುಟ್ಟು ಗೂಂಡಾಗಿರಿ
*  35 ಸಂಘಟನೆಗಳ ಬೆಂಬಲ ಸಿಗುವ ಸಾಧ್ಯತೆ 

ಬೆಂಗಳೂರು(ಡಿ.23):  ಎಂಇಎಸ್‌ ದಬ್ಬಾಳಿಕೆ ಹಾಗೂ ಪುಂಡಾಡಿಕೆಯನ್ನ ವಿರೋಧಿಸಿ ಡಿ.31ರಂದು ಕರ್ನಾಟಕ ಬಂದ್‌ಗೆ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಕರೆ ನೀಡಿದ್ದಾರೆ. ಬೆಳಿಗ್ಗೆ 6 ರಿಂದ ಸಂಜೆ 6ರ ವರೆಗೆ ಬಂದ್‌ ಇರಲಿದೆ. 
*  ಕರ್ನಾಟಕ ಬಂದ್‌ಗೆ ಕನ್ನಡ ಸಂಘಟನೆಗಳಲ್ಲೇ ಭಿನ್ನಾಭಿಪ್ರಾಯ ಮೂಡಿದೆ. ಬಂದ್‌ಗೆ ನಿಗದಿಯಾಗಿದ್ದ ಸಭೆಯಲ್ಲಿ ಭಾರೀ ಹೈಡ್ರಾಮ ನಡೆದಿದೆ. ಬಂದ್‌ಗೆ ಬೆಂಬಲವಿಲ್ಲ ಅಂತ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಸ್ಪಷ್ಟಪಡಿಸಿದ್ದಾರೆ.
* ಕರ್ನಾಟಕದಲ್ಲಿ ಎಂಇಎಸ್‌ ನಿಷೇಧ ಮಾಡಲೆಬೇಕು, ನಿಷೇಧ ಮಾಡದೆ ಬೇರೆ ಮಾರ್ಗವೇ ಇಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಕೂಡಲೇ ಈ ಬಗ್ಗೆ ತೀರ್ಮಾಣ ಮಾಡಬೇಕು. ಎಂಇಎಸ್‌ ನಿಷೇಧ ಮಾಡೋವರೆಗೂ ಹೋರಾಟ ನಡೆಯಲಿದೆ. ರಾಜ್ಯ ಸರ್ಕಾರಕ್ಕೆ ಡಿ.29 ರ ಗಡುವು ಕೊಟ್ಟಿದ್ದಾರೆ ವಾಟಾಳ್‌ ನಾಗರಾಜ್‌

News Hour: ಕರ್ನಾಟಕ ಬಂದ್‌ಗೆ ಕರೆ,  ಜನರು ಏನಂತಾರೆ?

*  ಕರ್ನಾಟಕ ಬಂದ್‌ಗೆ ಕನ್ನಡ ಸಂಘಟನೆಗಳ ಬಲ ಸಿಕ್ಕಿದೆ. ಹೌದು, ಬಂದ್‌ 35 ಸಂಘಟನೆಗಳ ಬೆಂಬಲ ಸಿಗುವ ಸಾಧ್ಯತೆ ಇದೆ ಅಂತ ತಿಳಿದು ಬಂದಿದೆ. 
* ಕನ್ನಡಮ್ಮನಿಗೆ ಬೈದರೆ ಸಾಯ್ಸೋಕು ಹೇಸಲ್ಲ ಅಂತ ಚಲನಚಿತ್ರ ನಟಿ ಅದಿತಿ ಪ್ರಭುದೇವ ಹೇಳಿದ್ದಾರೆ. ಡಿ.31 ರ ಕರ್ನಾಟಕ ಬಂದ್‌ಗೆ ಬೆಂಬಲ ಸೂಚಿವುದಾಗಿ ಸ್ಪಷ್ಟಪಡಿಸಿದ್ದಾರೆ.
* ಗಡಿ ಭಾಗದಲ್ಲಿ ಎಂಇಎಸ್‌ ಕಾರ್ಯಕರ್ತರ ಪುಂಡಾಟ ಮಿತಿಮೀರಿದೆ. ಕನ್ನಡಿಗರ ಎದುರೇ ಕನ್ನಡ ಬಾವುಟ ಸುಟ್ಟು ಗೂಂಡಾ ವರ್ತನೆ ತೋರಿದ್ದಾರೆ. ಸಿಎಂ ಬೊಮ್ಮಾಯಿ ಹಾಗೂ ರಾಜ್ಯ ಬಿಜೆಪಿ ಸರ್ಕಾರಕ್ಕೆ  ಶಿವಸೇನೆ ಮುಖಂಡರು ನಿಂದಿಸಿದ್ದಾರೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more