ಎಚ್‌ಡಿಕೆ ಮನನೋಯಿಸುವ ಹೇಳಿಕೆ ಕೊಟ್ಟಿಲ್ಲ, ಕ್ಷಮೆ ಕೇಳಲ್ಲ : ರಾಕ್‌ಲೈನ್

ಎಚ್‌ಡಿಕೆ ಮನನೋಯಿಸುವ ಹೇಳಿಕೆ ಕೊಟ್ಟಿಲ್ಲ, ಕ್ಷಮೆ ಕೇಳಲ್ಲ : ರಾಕ್‌ಲೈನ್

Published : Jul 10, 2021, 01:57 PM ISTUpdated : Jul 10, 2021, 03:58 PM IST

 ಎಚ್‌ಡಿಕೆ ಮನನೋಯಿಸುವ ಹೇಳಿಕೆಯನ್ನು ನಾನು ಕೊಟ್ಟಿಲ್ಲ. ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ರಾಕ್‌ಲೈನ್ ವೆಂಕಟೇಶ್ ಹೇಳಿದ್ದಾರೆ. 

ಬೆಂಗಳೂರು (ಜು. 10):ವಿರುದ್ಧ ವಾಗ್ದಾಳಿ ನಡೆಸಿದ್ದ ರಾಕ್‌ಲೈನ್ ವೆಂಕಟೇಶ್ ಮನೆ ಎದುರು ಇಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ರಾಕ್‌ಲೈನ್, ಎಚ್‌ಡಿಕೆ ಮನನೋಯಿಸುವ ಹೇಳಿಕೆಯನ್ನು ನಾನು ಕೊಟ್ಟಿಲ್ಲ. ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. 

ನಮ್ಮ ಮನೆ ಮುಂದೆ ಪ್ರತಿಭಟನೆ ಮಾಡಿ ಹೆದರಿಸುತ್ತೀರಾ..? ಅಂಬಿ ಅಭಿಮಾನಿಗಳೂ ನಮ್ಮ ಮನೆ ಮುಂದೆ ಬರುತ್ತೇವೆ ಎಂದರು. ನಾವು ಅದಕ್ಕೆ ಒಪ್ಪಲಿಲ್ಲ. ನನಗೂ ಮನೆ ಮುಂದೆ ಪ್ರತಿಭಟನೆ ಮಾಡಿಸೋದು ಗೊತ್ತಿದೆ. ನಾವು ಕಾನೂನಿನ ಹೋರಾಟ ಮಾಡುತ್ತೇವೆ' ಎಂದಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!