Ban Muslim Traders: ಕೊಲ್ಲೂರಿನಲ್ಲೂ ಮುಸ್ಲಿಮರಿಗೆ ವ್ಯಾಪಾರಕ್ಕೆ ತಡೆಕೋರಿ ಮನವಿ

Ban Muslim Traders: ಕೊಲ್ಲೂರಿನಲ್ಲೂ ಮುಸ್ಲಿಮರಿಗೆ ವ್ಯಾಪಾರಕ್ಕೆ ತಡೆಕೋರಿ ಮನವಿ

Published : Mar 25, 2022, 12:06 PM IST

ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ (Ban Muslim Traders) ವಿಚಾರ ಜಿಲ್ಲೆಯಿಂದ ಜಿಲ್ಲೆಗೆ ಹಬ್ಬುತ್ತಲೇ ಇದೆ. ಕೊಲ್ಲೂರಿನಲ್ಲೂ ಮುಸ್ಲಿಮರಿಗೆ ವ್ಯಾಪಾರಕ್ಕೆ ತಡೆಕೋರಿ ವಿಎಚ್‌ಪಿ (VHP) ಪಂಚಾಯತ್‌ಗೆ ಮನವಿ ಮಾಡಿದೆ. 

ಉಡುಪಿ (ಮಾ. 25): ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ (Ban Muslim Traders) ವಿಚಾರ ಜಿಲ್ಲೆಯಿಂದ ಜಿಲ್ಲೆಗೆ ಹಬ್ಬುತ್ತಲೇ ಇದೆ. ಕೊಲ್ಲೂರಿನಲ್ಲೂ ಮುಸ್ಲಿಮರಿಗೆ ವ್ಯಾಪಾರಕ್ಕೆ ತಡೆಕೋರಿ ವಿಎಚ್‌ಪಿ (VHP) ಪಂಚಾಯತ್‌ಗೆ ಮನವಿ ಮಾಡಿದೆ. 

'ಹಿಜಾಬ್ ವಿವಾದದ ನಂತರ, ಹೈಕೋರ್ಟ್ ತೀರ್ಪನ್ನು ವಿರೋಧಿಸಿ ಕೆಲವು ಮುಸ್ಲಿಂ ಕಿಡಿಗೇಡಿಗಳು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಪ್ರತಿಭಟಿಸುತ್ತಾರೆ. ಸಮಾಜದ ಸಾಮರಸ್ಯವನ್ನು ಹಾಳು ಮಾಡುವ ಪ್ರಯತ್ನ ಮಾಡುತ್ತಾರೆ. ಹೀಗಾಗಿ ಹಿಂದೂಗಳ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ಕೊಡುವುದು ಬೇಡ ಎಂದು ಪಂಚಾಯತ್‌ಗೆ ಮನವಿ ಸಲ್ಲಿಸಿದ್ದೇವೆ. ಈ ಬಾರಿಯ ಕೊಲ್ಲೂರು ಜಾತ್ರೆಗೆ ಮುಸ್ಲಿಂ ವರ್ತಕರಿಗೆ ಅವಕಾಶ ಬೇಡ ಎಂದು ಮನವಿ ಮಾಡಿದ್ದೇವೆ' ಎಂದು ವಿಎಚ್‌ಪಿ ಮುಖಂಡ ಜಗದೀಶ್ ಹೇಳಿದ್ದಾರೆ. 
 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more