Ban Muslim Traders: ಕೊಲ್ಲೂರಿನಲ್ಲೂ ಮುಸ್ಲಿಮರಿಗೆ ವ್ಯಾಪಾರಕ್ಕೆ ತಡೆಕೋರಿ ಮನವಿ

Ban Muslim Traders: ಕೊಲ್ಲೂರಿನಲ್ಲೂ ಮುಸ್ಲಿಮರಿಗೆ ವ್ಯಾಪಾರಕ್ಕೆ ತಡೆಕೋರಿ ಮನವಿ

Published : Mar 25, 2022, 12:06 PM IST

ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ (Ban Muslim Traders) ವಿಚಾರ ಜಿಲ್ಲೆಯಿಂದ ಜಿಲ್ಲೆಗೆ ಹಬ್ಬುತ್ತಲೇ ಇದೆ. ಕೊಲ್ಲೂರಿನಲ್ಲೂ ಮುಸ್ಲಿಮರಿಗೆ ವ್ಯಾಪಾರಕ್ಕೆ ತಡೆಕೋರಿ ವಿಎಚ್‌ಪಿ (VHP) ಪಂಚಾಯತ್‌ಗೆ ಮನವಿ ಮಾಡಿದೆ. 

ಉಡುಪಿ (ಮಾ. 25): ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ (Ban Muslim Traders) ವಿಚಾರ ಜಿಲ್ಲೆಯಿಂದ ಜಿಲ್ಲೆಗೆ ಹಬ್ಬುತ್ತಲೇ ಇದೆ. ಕೊಲ್ಲೂರಿನಲ್ಲೂ ಮುಸ್ಲಿಮರಿಗೆ ವ್ಯಾಪಾರಕ್ಕೆ ತಡೆಕೋರಿ ವಿಎಚ್‌ಪಿ (VHP) ಪಂಚಾಯತ್‌ಗೆ ಮನವಿ ಮಾಡಿದೆ. 

'ಹಿಜಾಬ್ ವಿವಾದದ ನಂತರ, ಹೈಕೋರ್ಟ್ ತೀರ್ಪನ್ನು ವಿರೋಧಿಸಿ ಕೆಲವು ಮುಸ್ಲಿಂ ಕಿಡಿಗೇಡಿಗಳು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಪ್ರತಿಭಟಿಸುತ್ತಾರೆ. ಸಮಾಜದ ಸಾಮರಸ್ಯವನ್ನು ಹಾಳು ಮಾಡುವ ಪ್ರಯತ್ನ ಮಾಡುತ್ತಾರೆ. ಹೀಗಾಗಿ ಹಿಂದೂಗಳ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ಕೊಡುವುದು ಬೇಡ ಎಂದು ಪಂಚಾಯತ್‌ಗೆ ಮನವಿ ಸಲ್ಲಿಸಿದ್ದೇವೆ. ಈ ಬಾರಿಯ ಕೊಲ್ಲೂರು ಜಾತ್ರೆಗೆ ಮುಸ್ಲಿಂ ವರ್ತಕರಿಗೆ ಅವಕಾಶ ಬೇಡ ಎಂದು ಮನವಿ ಮಾಡಿದ್ದೇವೆ' ಎಂದು ವಿಎಚ್‌ಪಿ ಮುಖಂಡ ಜಗದೀಶ್ ಹೇಳಿದ್ದಾರೆ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more