Ban Muslim Traders: ಕೊಲ್ಲೂರಿನಲ್ಲೂ ಮುಸ್ಲಿಮರಿಗೆ ವ್ಯಾಪಾರಕ್ಕೆ ತಡೆಕೋರಿ ಮನವಿ

Ban Muslim Traders: ಕೊಲ್ಲೂರಿನಲ್ಲೂ ಮುಸ್ಲಿಮರಿಗೆ ವ್ಯಾಪಾರಕ್ಕೆ ತಡೆಕೋರಿ ಮನವಿ

Published : Mar 25, 2022, 12:06 PM IST

ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ (Ban Muslim Traders) ವಿಚಾರ ಜಿಲ್ಲೆಯಿಂದ ಜಿಲ್ಲೆಗೆ ಹಬ್ಬುತ್ತಲೇ ಇದೆ. ಕೊಲ್ಲೂರಿನಲ್ಲೂ ಮುಸ್ಲಿಮರಿಗೆ ವ್ಯಾಪಾರಕ್ಕೆ ತಡೆಕೋರಿ ವಿಎಚ್‌ಪಿ (VHP) ಪಂಚಾಯತ್‌ಗೆ ಮನವಿ ಮಾಡಿದೆ. 

ಉಡುಪಿ (ಮಾ. 25): ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ (Ban Muslim Traders) ವಿಚಾರ ಜಿಲ್ಲೆಯಿಂದ ಜಿಲ್ಲೆಗೆ ಹಬ್ಬುತ್ತಲೇ ಇದೆ. ಕೊಲ್ಲೂರಿನಲ್ಲೂ ಮುಸ್ಲಿಮರಿಗೆ ವ್ಯಾಪಾರಕ್ಕೆ ತಡೆಕೋರಿ ವಿಎಚ್‌ಪಿ (VHP) ಪಂಚಾಯತ್‌ಗೆ ಮನವಿ ಮಾಡಿದೆ. 

'ಹಿಜಾಬ್ ವಿವಾದದ ನಂತರ, ಹೈಕೋರ್ಟ್ ತೀರ್ಪನ್ನು ವಿರೋಧಿಸಿ ಕೆಲವು ಮುಸ್ಲಿಂ ಕಿಡಿಗೇಡಿಗಳು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಪ್ರತಿಭಟಿಸುತ್ತಾರೆ. ಸಮಾಜದ ಸಾಮರಸ್ಯವನ್ನು ಹಾಳು ಮಾಡುವ ಪ್ರಯತ್ನ ಮಾಡುತ್ತಾರೆ. ಹೀಗಾಗಿ ಹಿಂದೂಗಳ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ಕೊಡುವುದು ಬೇಡ ಎಂದು ಪಂಚಾಯತ್‌ಗೆ ಮನವಿ ಸಲ್ಲಿಸಿದ್ದೇವೆ. ಈ ಬಾರಿಯ ಕೊಲ್ಲೂರು ಜಾತ್ರೆಗೆ ಮುಸ್ಲಿಂ ವರ್ತಕರಿಗೆ ಅವಕಾಶ ಬೇಡ ಎಂದು ಮನವಿ ಮಾಡಿದ್ದೇವೆ' ಎಂದು ವಿಎಚ್‌ಪಿ ಮುಖಂಡ ಜಗದೀಶ್ ಹೇಳಿದ್ದಾರೆ. 
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more