Ban Muslim Traders: ಕೊಲ್ಲೂರಿನಲ್ಲೂ ಮುಸ್ಲಿಮರಿಗೆ ವ್ಯಾಪಾರಕ್ಕೆ ತಡೆಕೋರಿ ಮನವಿ

Ban Muslim Traders: ಕೊಲ್ಲೂರಿನಲ್ಲೂ ಮುಸ್ಲಿಮರಿಗೆ ವ್ಯಾಪಾರಕ್ಕೆ ತಡೆಕೋರಿ ಮನವಿ

Published : Mar 25, 2022, 12:06 PM IST

ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ (Ban Muslim Traders) ವಿಚಾರ ಜಿಲ್ಲೆಯಿಂದ ಜಿಲ್ಲೆಗೆ ಹಬ್ಬುತ್ತಲೇ ಇದೆ. ಕೊಲ್ಲೂರಿನಲ್ಲೂ ಮುಸ್ಲಿಮರಿಗೆ ವ್ಯಾಪಾರಕ್ಕೆ ತಡೆಕೋರಿ ವಿಎಚ್‌ಪಿ (VHP) ಪಂಚಾಯತ್‌ಗೆ ಮನವಿ ಮಾಡಿದೆ. 

ಉಡುಪಿ (ಮಾ. 25): ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ (Ban Muslim Traders) ವಿಚಾರ ಜಿಲ್ಲೆಯಿಂದ ಜಿಲ್ಲೆಗೆ ಹಬ್ಬುತ್ತಲೇ ಇದೆ. ಕೊಲ್ಲೂರಿನಲ್ಲೂ ಮುಸ್ಲಿಮರಿಗೆ ವ್ಯಾಪಾರಕ್ಕೆ ತಡೆಕೋರಿ ವಿಎಚ್‌ಪಿ (VHP) ಪಂಚಾಯತ್‌ಗೆ ಮನವಿ ಮಾಡಿದೆ. 

'ಹಿಜಾಬ್ ವಿವಾದದ ನಂತರ, ಹೈಕೋರ್ಟ್ ತೀರ್ಪನ್ನು ವಿರೋಧಿಸಿ ಕೆಲವು ಮುಸ್ಲಿಂ ಕಿಡಿಗೇಡಿಗಳು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಪ್ರತಿಭಟಿಸುತ್ತಾರೆ. ಸಮಾಜದ ಸಾಮರಸ್ಯವನ್ನು ಹಾಳು ಮಾಡುವ ಪ್ರಯತ್ನ ಮಾಡುತ್ತಾರೆ. ಹೀಗಾಗಿ ಹಿಂದೂಗಳ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ಕೊಡುವುದು ಬೇಡ ಎಂದು ಪಂಚಾಯತ್‌ಗೆ ಮನವಿ ಸಲ್ಲಿಸಿದ್ದೇವೆ. ಈ ಬಾರಿಯ ಕೊಲ್ಲೂರು ಜಾತ್ರೆಗೆ ಮುಸ್ಲಿಂ ವರ್ತಕರಿಗೆ ಅವಕಾಶ ಬೇಡ ಎಂದು ಮನವಿ ಮಾಡಿದ್ದೇವೆ' ಎಂದು ವಿಎಚ್‌ಪಿ ಮುಖಂಡ ಜಗದೀಶ್ ಹೇಳಿದ್ದಾರೆ. 
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more