ರಾಯಣ್ಣ ಪ್ರತಿಮೆ ವಿವಾದ ಸುಖಾಂತ್ಯ; ಮಹಾರಾಷ್ಟ್ರ ರಾಜಕಾರಣಿಗಳಿಂದ ಮತ್ತೆ ಕ್ಯಾತೆ

Aug 29, 2020, 10:47 AM IST

ಬೆಂಗಳೂರು (ಆ. 29): ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆ ವಿವಾದ ಸುಖಾಂತ್ಯ ಕಂಡಿದೆ. ಕನ್ನಡಿಗರು ಹಾಗೂ ಮರಾಠಿಗರ ನಡುವಿನ ಸಭೆ ಸಫಲವಾಗಿದೆ. ಎಲ್ಲವೂ ಸುಖಾಂತ್ಯವಾಗಿದೆ ಎಂದುಕೊಳ್ಳುತ್ತಿರುವಾಗ ಮಹಾರಾಷ್ಟ್ರ ರಾಜಕಾರಣಿಗಳು ಕ್ಯಾತೆ ತೆಗೆದಿದ್ದಾರೆ. 

ಪೊಲೀಸರಿಂದ ಮರಾಠಿಗರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಮಹಾರಾಷ್ಟ್ರ ಸಚಿವ ಸಿಎಂ ಬಿಎಸ್‌ವೈಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ರಾಯಣ್ಣ V/S ಶಿವಾಜಿ: ಇಂಥಾ ರಾಜಕಾರಣ ಬೇಕಾ?