ರಾಯಣ್ಣ ಪ್ರತಿಮೆ ವಿವಾದ ಸುಖಾಂತ್ಯ; ಮಹಾರಾಷ್ಟ್ರ ರಾಜಕಾರಣಿಗಳಿಂದ ಮತ್ತೆ ಕ್ಯಾತೆ

ರಾಯಣ್ಣ ಪ್ರತಿಮೆ ವಿವಾದ ಸುಖಾಂತ್ಯ; ಮಹಾರಾಷ್ಟ್ರ ರಾಜಕಾರಣಿಗಳಿಂದ ಮತ್ತೆ ಕ್ಯಾತೆ

Published : Aug 29, 2020, 10:47 AM ISTUpdated : Aug 29, 2020, 11:01 AM IST

ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆ ವಿವಾದ ಸುಖಾಂತ್ಯ ಕಂಡಿದೆ. ಕನ್ನಡಿಗರು ಹಾಗೂ ಮರಾಠಿಗರ ನಡುವಿನ ಸಭೆ ಸಫಲವಾಗಿದೆ. ಎಲ್ಲವೂ ಸುಖಾಂತ್ಯವಾಗಿದೆ ಎಂದುಕೊಳ್ಳುತ್ತಿರುವಾಗ ಮಹಾರಾಷ್ಟ್ರ ರಾಜಕಾರಣಿಗಳು ಕ್ಯಾತೆ ತೆಗೆದಿದ್ದಾರೆ. 

ಬೆಂಗಳೂರು (ಆ. 29): ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆ ವಿವಾದ ಸುಖಾಂತ್ಯ ಕಂಡಿದೆ. ಕನ್ನಡಿಗರು ಹಾಗೂ ಮರಾಠಿಗರ ನಡುವಿನ ಸಭೆ ಸಫಲವಾಗಿದೆ. ಎಲ್ಲವೂ ಸುಖಾಂತ್ಯವಾಗಿದೆ ಎಂದುಕೊಳ್ಳುತ್ತಿರುವಾಗ ಮಹಾರಾಷ್ಟ್ರ ರಾಜಕಾರಣಿಗಳು ಕ್ಯಾತೆ ತೆಗೆದಿದ್ದಾರೆ. 

ಪೊಲೀಸರಿಂದ ಮರಾಠಿಗರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಮಹಾರಾಷ್ಟ್ರ ಸಚಿವ ಸಿಎಂ ಬಿಎಸ್‌ವೈಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!