ಕನ್ನಡಿಗರ ಮೇಲೆ ಮರಾಠಿಗರು ಚಪ್ಪಲಿ ಎಸೆದಿದ್ದು ಸುಳ್ಳು; ಮರಾಠಿಗರ ಪರ ಜಾರಕಿಹೊಳಿ ಬ್ಯಾಟಿಂಗ್!

ಕನ್ನಡಿಗರ ಮೇಲೆ ಮರಾಠಿಗರು ಚಪ್ಪಲಿ ಎಸೆದಿದ್ದು ಸುಳ್ಳು; ಮರಾಠಿಗರ ಪರ ಜಾರಕಿಹೊಳಿ ಬ್ಯಾಟಿಂಗ್!

Published : Aug 28, 2020, 04:12 PM IST

ಬೆಳಗಾವಿ ಗಲಾಟೆಗೆ ಸಂಬಂಧಿಸಿದಂತೆ, ಕನ್ನಡಿಗರ ಮೇಲೆ ಮರಾಠಿಗರು ಚಪ್ಪಲಿ ಎಸೆದಿದ್ದು ಸುಳ್ಳು ಅಂತ ಸಚಿವ ರಮೇಶ್ ಜಾರಕಿಹೊಳಿ ಬ್ಯಾಟಿಂಗ್ ಮಾಡಿದ್ದಾರೆ. ಬೆಳಗಾವಿಯಲ್ಲಿ ನಡೆದಿದ್ದು ಸಣ್ಣ ಗಲಾಟೆ, ಯಾರೂ ಚಪ್ಪಲಿ ಎಸೆದಿಲ್ಲ. ಏಳೆಂಟು ಜನರ ಗುಂಪು ಬಂದಿತ್ತು. ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ' ಎಂದಿದ್ದಾರೆ. 

ಬೆಂಗಳೂರು (ಆ. 28): ಬೆಳಗಾವಿ ಗಲಾಟೆಗೆ ಸಂಬಂಧಿಸಿದಂತೆ, ಕನ್ನಡಿಗರ ಮೇಲೆ ಮರಾಠಿಗರು ಚಪ್ಪಲಿ ಎಸೆದಿದ್ದು ಸುಳ್ಳು ಅಂತ ಸಚಿವ ರಮೇಶ್ ಜಾರಕಿಹೊಳಿ ಬ್ಯಾಟಿಂಗ್ ಮಾಡಿದ್ದಾರೆ. ಬೆಳಗಾವಿಯಲ್ಲಿ ನಡೆದಿದ್ದು ಸಣ್ಣ ಗಲಾಟೆ, ಯಾರೂ ಚಪ್ಪಲಿ ಎಸೆದಿಲ್ಲ. ಏಳೆಂಟು ಜನರ ಗುಂಪು ಬಂದಿತ್ತು. ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ' ಎಂದಿದ್ದಾರೆ. 

'ಸಂಗೊಳ್ಳಿ ರಾಯಣ್ಣ ಇರಬಹುದು, ಶಿವಾಜಿ ಮಹಾರಾಜ ಇರಬಹುದು. ಇವರು ಒಂದು ಜಾತಿಗೆ ಸೀಮಿತವಾಗಿಲ್ಲ. ಅವರು ದೇಶದ ಆಸ್ತಿ. ಅವರಿಗೆ ಯಾವುದೇ ರೀತಿಯಲ್ಲೂ ಅವಮಾನ ಆಗಲು ಬಿಡುವುದಿಲ್ಲ' ಎಂದು ಜಾರಕೀಹೊಳಿ ಹೇಳಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!