ಕನ್ನಡಿಗರ ಮೇಲೆ ಮರಾಠಿಗರು ಚಪ್ಪಲಿ ಎಸೆದಿದ್ದು ಸುಳ್ಳು; ಮರಾಠಿಗರ ಪರ ಜಾರಕಿಹೊಳಿ ಬ್ಯಾಟಿಂಗ್!

ಕನ್ನಡಿಗರ ಮೇಲೆ ಮರಾಠಿಗರು ಚಪ್ಪಲಿ ಎಸೆದಿದ್ದು ಸುಳ್ಳು; ಮರಾಠಿಗರ ಪರ ಜಾರಕಿಹೊಳಿ ಬ್ಯಾಟಿಂಗ್!

Published : Aug 28, 2020, 04:12 PM IST

ಬೆಳಗಾವಿ ಗಲಾಟೆಗೆ ಸಂಬಂಧಿಸಿದಂತೆ, ಕನ್ನಡಿಗರ ಮೇಲೆ ಮರಾಠಿಗರು ಚಪ್ಪಲಿ ಎಸೆದಿದ್ದು ಸುಳ್ಳು ಅಂತ ಸಚಿವ ರಮೇಶ್ ಜಾರಕಿಹೊಳಿ ಬ್ಯಾಟಿಂಗ್ ಮಾಡಿದ್ದಾರೆ. ಬೆಳಗಾವಿಯಲ್ಲಿ ನಡೆದಿದ್ದು ಸಣ್ಣ ಗಲಾಟೆ, ಯಾರೂ ಚಪ್ಪಲಿ ಎಸೆದಿಲ್ಲ. ಏಳೆಂಟು ಜನರ ಗುಂಪು ಬಂದಿತ್ತು. ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ' ಎಂದಿದ್ದಾರೆ. 

ಬೆಂಗಳೂರು (ಆ. 28): ಬೆಳಗಾವಿ ಗಲಾಟೆಗೆ ಸಂಬಂಧಿಸಿದಂತೆ, ಕನ್ನಡಿಗರ ಮೇಲೆ ಮರಾಠಿಗರು ಚಪ್ಪಲಿ ಎಸೆದಿದ್ದು ಸುಳ್ಳು ಅಂತ ಸಚಿವ ರಮೇಶ್ ಜಾರಕಿಹೊಳಿ ಬ್ಯಾಟಿಂಗ್ ಮಾಡಿದ್ದಾರೆ. ಬೆಳಗಾವಿಯಲ್ಲಿ ನಡೆದಿದ್ದು ಸಣ್ಣ ಗಲಾಟೆ, ಯಾರೂ ಚಪ್ಪಲಿ ಎಸೆದಿಲ್ಲ. ಏಳೆಂಟು ಜನರ ಗುಂಪು ಬಂದಿತ್ತು. ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ' ಎಂದಿದ್ದಾರೆ. 

'ಸಂಗೊಳ್ಳಿ ರಾಯಣ್ಣ ಇರಬಹುದು, ಶಿವಾಜಿ ಮಹಾರಾಜ ಇರಬಹುದು. ಇವರು ಒಂದು ಜಾತಿಗೆ ಸೀಮಿತವಾಗಿಲ್ಲ. ಅವರು ದೇಶದ ಆಸ್ತಿ. ಅವರಿಗೆ ಯಾವುದೇ ರೀತಿಯಲ್ಲೂ ಅವಮಾನ ಆಗಲು ಬಿಡುವುದಿಲ್ಲ' ಎಂದು ಜಾರಕೀಹೊಳಿ ಹೇಳಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!