ಈಶ್ವರಪ್ಪ ರಾಜೀನಾಮೆ ಕೊಡುವವರೆಗೂ ತಮ್ಮನ ಮೃತದೇಹ ಎತ್ತಲ್ಲ ಸಂತೋಷ್ ಸಹೋದರ ಆಕ್ರೋಶ!

ಈಶ್ವರಪ್ಪ ರಾಜೀನಾಮೆ ಕೊಡುವವರೆಗೂ ತಮ್ಮನ ಮೃತದೇಹ ಎತ್ತಲ್ಲ ಸಂತೋಷ್ ಸಹೋದರ ಆಕ್ರೋಶ!

Published : Apr 12, 2022, 07:43 PM IST

ನನ್ನ ಸಹೋದರ ಸಂತೋಷ್ ನ ಸಾವಿಗೆ ನೇರವಾಗಿ ಸಚಿವ ಕೆಎಸ್ ಈಶ್ವರಪ್ಪ ಅವರೇ ಕಾರಣ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ನನ್ನ ಸಹೋದರನ ಮೃತದೇಹ ಎತ್ತಲ್ಲ ಎಂದು ಸಹೋದರ ಪ್ರಶಾಂತ್ ಹೇಳಿದ್ದಾರೆ. 

ಬೆಂಗಳೂರು (ಏ.11): ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ( KS Eshwarappa) ತಮ್ಮ ರಾಜೀನಾಮೆ (resignation ) ನೀಡುವವರೆಗೂ ನನ್ನ ಸಹೋದರನ ಮೃತದೇಹವನ್ನು ತೆಗೆಯೋದಿಲ್ಲ ಎಂದು ಗುತ್ತಿಗೆದಾರ ಸಂತೋಷ್ (contractor santosh Patil) ಅವರ ಸಹೋದರ ಪ್ರಶಾಂತ್ ಪಾಟೀಲ್ (Prashanth Patil)ಹೇಳಿದ್ದಾರೆ. ನನ್ನ ತಮ್ಮನ ಸಾವಿಗೆ ಈಶ್ವರಪ್ಪ ಅವರ ನೇರ ಹೊಣೆ ಎಂದು ಆರೋಪಿಸಿದ್ದಾರೆ.

ನನ್ನ ತಮ್ಮ ಮಾಡಿದ ಕೆಲಸಕ್ಕೆ ಒಂದು ರೂಪಾಯಿ ಹಣ ಬಂದಿಲ್ಲ. ಸಂತೋಷ್ ನಿಯತ್ತಿನ ಮನುಷ್ಯ ಅವರ ಮೇಲೆ ಸುಳ್ಳು ಕೇಸ್ ಗಳನ್ನು ಹಾಕಲಾಯಿತು. ಈಶ್ವರಪ್ಪ ಶೇ. 40ರಷ್ಟು ಕಮೀಷನ್ ಕೇಳಿದ್ರು, ಮಾನನಷ್ಟ ಮೊಕದ್ದೆಮೆ ಹಾಕಿದ್ದರು.  ಜೊತೆಗೆ ಬೆದರಿಕೆ ಕೂಡ ಹಾಕಿದ್ದರು. ಈ ಕಾರಣದಿಂದಾಗಿಯೇ ಆತ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ' ಎಂದರು. ಎಂದು ಸಂತೋಷ್ ಪಾಟೀಲ್ ಅವರ ಸಹೋದರ ಹೇಳಿದ್ದಾರೆ.

ಸಂತೋಷ್‌ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಹೆಸರು: ಸರ್ಕಾರಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ಕಾಂಗ್ರೆಸ್

ನನ್ನ ತಮ್ಮನ ಸಾವಿಗೆ ಈಶ್ವರಪ್ಪನೇ ಕಾರಣ, ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡೋವರೆಗೆ, ಸಂತೋಷ್ ಮೃತ ದೇಹವನ್ನು ಎತ್ತಲ್ಲ' ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more