ಈಶ್ವರಪ್ಪ ರಾಜೀನಾಮೆ ಕೊಡುವವರೆಗೂ ತಮ್ಮನ ಮೃತದೇಹ ಎತ್ತಲ್ಲ ಸಂತೋಷ್ ಸಹೋದರ ಆಕ್ರೋಶ!

ಈಶ್ವರಪ್ಪ ರಾಜೀನಾಮೆ ಕೊಡುವವರೆಗೂ ತಮ್ಮನ ಮೃತದೇಹ ಎತ್ತಲ್ಲ ಸಂತೋಷ್ ಸಹೋದರ ಆಕ್ರೋಶ!

Published : Apr 12, 2022, 07:43 PM IST

ನನ್ನ ಸಹೋದರ ಸಂತೋಷ್ ನ ಸಾವಿಗೆ ನೇರವಾಗಿ ಸಚಿವ ಕೆಎಸ್ ಈಶ್ವರಪ್ಪ ಅವರೇ ಕಾರಣ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ನನ್ನ ಸಹೋದರನ ಮೃತದೇಹ ಎತ್ತಲ್ಲ ಎಂದು ಸಹೋದರ ಪ್ರಶಾಂತ್ ಹೇಳಿದ್ದಾರೆ. 

ಬೆಂಗಳೂರು (ಏ.11): ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ( KS Eshwarappa) ತಮ್ಮ ರಾಜೀನಾಮೆ (resignation ) ನೀಡುವವರೆಗೂ ನನ್ನ ಸಹೋದರನ ಮೃತದೇಹವನ್ನು ತೆಗೆಯೋದಿಲ್ಲ ಎಂದು ಗುತ್ತಿಗೆದಾರ ಸಂತೋಷ್ (contractor santosh Patil) ಅವರ ಸಹೋದರ ಪ್ರಶಾಂತ್ ಪಾಟೀಲ್ (Prashanth Patil)ಹೇಳಿದ್ದಾರೆ. ನನ್ನ ತಮ್ಮನ ಸಾವಿಗೆ ಈಶ್ವರಪ್ಪ ಅವರ ನೇರ ಹೊಣೆ ಎಂದು ಆರೋಪಿಸಿದ್ದಾರೆ.

ನನ್ನ ತಮ್ಮ ಮಾಡಿದ ಕೆಲಸಕ್ಕೆ ಒಂದು ರೂಪಾಯಿ ಹಣ ಬಂದಿಲ್ಲ. ಸಂತೋಷ್ ನಿಯತ್ತಿನ ಮನುಷ್ಯ ಅವರ ಮೇಲೆ ಸುಳ್ಳು ಕೇಸ್ ಗಳನ್ನು ಹಾಕಲಾಯಿತು. ಈಶ್ವರಪ್ಪ ಶೇ. 40ರಷ್ಟು ಕಮೀಷನ್ ಕೇಳಿದ್ರು, ಮಾನನಷ್ಟ ಮೊಕದ್ದೆಮೆ ಹಾಕಿದ್ದರು.  ಜೊತೆಗೆ ಬೆದರಿಕೆ ಕೂಡ ಹಾಕಿದ್ದರು. ಈ ಕಾರಣದಿಂದಾಗಿಯೇ ಆತ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ' ಎಂದರು. ಎಂದು ಸಂತೋಷ್ ಪಾಟೀಲ್ ಅವರ ಸಹೋದರ ಹೇಳಿದ್ದಾರೆ.

ಸಂತೋಷ್‌ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಹೆಸರು: ಸರ್ಕಾರಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ಕಾಂಗ್ರೆಸ್

ನನ್ನ ತಮ್ಮನ ಸಾವಿಗೆ ಈಶ್ವರಪ್ಪನೇ ಕಾರಣ, ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡೋವರೆಗೆ, ಸಂತೋಷ್ ಮೃತ ದೇಹವನ್ನು ಎತ್ತಲ್ಲ' ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more