ಈಶ್ವರಪ್ಪ ರಾಜೀನಾಮೆ ಕೊಡುವವರೆಗೂ ತಮ್ಮನ ಮೃತದೇಹ ಎತ್ತಲ್ಲ ಸಂತೋಷ್ ಸಹೋದರ ಆಕ್ರೋಶ!

ಈಶ್ವರಪ್ಪ ರಾಜೀನಾಮೆ ಕೊಡುವವರೆಗೂ ತಮ್ಮನ ಮೃತದೇಹ ಎತ್ತಲ್ಲ ಸಂತೋಷ್ ಸಹೋದರ ಆಕ್ರೋಶ!

Published : Apr 12, 2022, 07:43 PM IST

ನನ್ನ ಸಹೋದರ ಸಂತೋಷ್ ನ ಸಾವಿಗೆ ನೇರವಾಗಿ ಸಚಿವ ಕೆಎಸ್ ಈಶ್ವರಪ್ಪ ಅವರೇ ಕಾರಣ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ನನ್ನ ಸಹೋದರನ ಮೃತದೇಹ ಎತ್ತಲ್ಲ ಎಂದು ಸಹೋದರ ಪ್ರಶಾಂತ್ ಹೇಳಿದ್ದಾರೆ. 

ಬೆಂಗಳೂರು (ಏ.11): ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ( KS Eshwarappa) ತಮ್ಮ ರಾಜೀನಾಮೆ (resignation ) ನೀಡುವವರೆಗೂ ನನ್ನ ಸಹೋದರನ ಮೃತದೇಹವನ್ನು ತೆಗೆಯೋದಿಲ್ಲ ಎಂದು ಗುತ್ತಿಗೆದಾರ ಸಂತೋಷ್ (contractor santosh Patil) ಅವರ ಸಹೋದರ ಪ್ರಶಾಂತ್ ಪಾಟೀಲ್ (Prashanth Patil)ಹೇಳಿದ್ದಾರೆ. ನನ್ನ ತಮ್ಮನ ಸಾವಿಗೆ ಈಶ್ವರಪ್ಪ ಅವರ ನೇರ ಹೊಣೆ ಎಂದು ಆರೋಪಿಸಿದ್ದಾರೆ.

ನನ್ನ ತಮ್ಮ ಮಾಡಿದ ಕೆಲಸಕ್ಕೆ ಒಂದು ರೂಪಾಯಿ ಹಣ ಬಂದಿಲ್ಲ. ಸಂತೋಷ್ ನಿಯತ್ತಿನ ಮನುಷ್ಯ ಅವರ ಮೇಲೆ ಸುಳ್ಳು ಕೇಸ್ ಗಳನ್ನು ಹಾಕಲಾಯಿತು. ಈಶ್ವರಪ್ಪ ಶೇ. 40ರಷ್ಟು ಕಮೀಷನ್ ಕೇಳಿದ್ರು, ಮಾನನಷ್ಟ ಮೊಕದ್ದೆಮೆ ಹಾಕಿದ್ದರು.  ಜೊತೆಗೆ ಬೆದರಿಕೆ ಕೂಡ ಹಾಕಿದ್ದರು. ಈ ಕಾರಣದಿಂದಾಗಿಯೇ ಆತ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ' ಎಂದರು. ಎಂದು ಸಂತೋಷ್ ಪಾಟೀಲ್ ಅವರ ಸಹೋದರ ಹೇಳಿದ್ದಾರೆ.

ಸಂತೋಷ್‌ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಹೆಸರು: ಸರ್ಕಾರಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ಕಾಂಗ್ರೆಸ್

ನನ್ನ ತಮ್ಮನ ಸಾವಿಗೆ ಈಶ್ವರಪ್ಪನೇ ಕಾರಣ, ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡೋವರೆಗೆ, ಸಂತೋಷ್ ಮೃತ ದೇಹವನ್ನು ಎತ್ತಲ್ಲ' ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more