ಸಂತೋಷ್‌ ಕಿಡ್ನಿ ಕಸಿ ದಿನಾಂಕ ಮುಂದೂಡಿಕೆ: ಈ ಬಗ್ಗೆ ಡಾ. ರಾಜಶೇಖರ್‌ ಹೇಳಿದ್ದೇನು ?

ಸಂತೋಷ್‌ ಕಿಡ್ನಿ ಕಸಿ ದಿನಾಂಕ ಮುಂದೂಡಿಕೆ: ಈ ಬಗ್ಗೆ ಡಾ. ರಾಜಶೇಖರ್‌ ಹೇಳಿದ್ದೇನು ?

Published : Aug 14, 2023, 03:27 PM IST

ಸಂತೋಷ್ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಗಂಡನನ್ನ ಉಳಿಸಿಕೊಳ್ಳಲು ಹಣಕ್ಕಾಗಿ ಪತ್ನಿ ಏಕಾಂಗಿಯಾಗಿ ಹೋರಾಡುತ್ತಿದ್ದಳು. ಆದ್ರೆ, ಯಾರೂ ನೆರವಿಗೆ ನಿಲ್ಲಲಿಲ್ಲ. ಏಷ್ಯಾನೆಟ್ ಸುವರ್ಣನ್ಯೂಸ್ ಬಿಗ್3ಯ ಒಂದು ವರದಿ ಅವರಿಗೆ ನೆರವಾಯ್ತು. ಇದು ಬಿಗ್3ಯ ಮಾನವೀಯತೆಯ ಇಂಪ್ಯಾಕ್ಟ್ ಆಗಿದೆ.
 

ಸಂತೋಷ್ ಹಾಗೂ ಐಶ್ವರ್ಯ ಪ್ರೀತಿಸಿ ಮದುವೆಯಾದವರು. ಎಲ್ಲರ, ಜೀವನ ಸಾಗೋ ಹಾಗೇ ಇವರ ಜೀವನ ಸಾಗ್ತಾ ಇತ್ತು. ಆದ್ರೆ, ಇದ್ದಕ್ಕಿದ್ದಂತೆ ಸಂತೋಷ್‌ಗೆ ಹುಷಾರಿಲ್ಲದೇ ಕಿಡ್ನಿ ವೈಫಲ್ಯ ಶುರು ಆಯ್ತು. ಪತ್ನಿ ಅಲ್ಲಿ ಇಲ್ಲಿ ಹಣ ಹೊಂಚಿ ಚಿಕಿತ್ಸೆ ಕೊಡಿಸುತ್ತಿದ್ದಳು. ಆದ್ರೆ, ಸಂತೋಷ್‌ಗೆ ತುರ್ತಾಗಿ ಕಿಡ್ನಿ ಕಸಿ ಮಾಡಿಸಬೇಕಿದೆ. ಕಿಡ್ನಿ ದಾನಕ್ಕೆ ಸಂತೋಷ್ ಸೋದರ ಅರುಣ್ ಮುಂದಾಗಿದ್ದು, ಬೆಂಗಳೂರಿನ ರಾಮಯ್ಯ ಆಸ್ಪತ್ರೆಯವರು ಆಗಸ್ಟ್ 17ರೊಳಗೆ  7 ಲಕ್ಷ  ಆರೆಂಜ್‌ ಮಾಡಿ ಕೊಂಡು ಬನ್ನಿ ಅಂತ ಹೇಳಿದ್ರು. ಬಿಗ್3ಯಲ್ಲಿ ವರದಿ ಮಾಡಿ ಅಕೌಂಟ್ ನಂಬರ್ ಸಮೇತ ನೆರವು ನೀಡಿ ಅನ್ನೋ ಕರೆ ನೀಡಿದ್ವಿ. ಬಿಗ್3ಯಲ್ಲಿ ವರದಿ ಪ್ರಸಾರ ಆಗ್ತಿದ್ದಂತೆ ನಾಡಿನ ಮೂಲೆ ಮೂಲೆಯಿಂದ ಸಂತೋಷ್ ಅಕೌಂಟ್‌ಗೆ ಹಣದ ನೆರವು ಹರಿದು ಬಂತು. ಗೂಗಲ್ ಪೇ, ಫೋನ್ ಪೇ ಮೂಲಕ ಹಣ ಸಂದಾಯ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಗ್ 3 ವರದಿಗೆ ಮಿಡಿಯಿತು ಕರುನಾಡು: ಸಂತೋಷ್, ಐಶ್ವರ್ಯ ಕಣ್ಣೀರಿಗೆ ಕರಗಿದ ನಾಡಿನ ಜನತೆ..!

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more