ಸಂತೋಷ್‌ ಕಿಡ್ನಿ ಕಸಿ ದಿನಾಂಕ ಮುಂದೂಡಿಕೆ: ಈ ಬಗ್ಗೆ ಡಾ. ರಾಜಶೇಖರ್‌ ಹೇಳಿದ್ದೇನು ?

ಸಂತೋಷ್‌ ಕಿಡ್ನಿ ಕಸಿ ದಿನಾಂಕ ಮುಂದೂಡಿಕೆ: ಈ ಬಗ್ಗೆ ಡಾ. ರಾಜಶೇಖರ್‌ ಹೇಳಿದ್ದೇನು ?

Published : Aug 14, 2023, 03:27 PM IST

ಸಂತೋಷ್ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಗಂಡನನ್ನ ಉಳಿಸಿಕೊಳ್ಳಲು ಹಣಕ್ಕಾಗಿ ಪತ್ನಿ ಏಕಾಂಗಿಯಾಗಿ ಹೋರಾಡುತ್ತಿದ್ದಳು. ಆದ್ರೆ, ಯಾರೂ ನೆರವಿಗೆ ನಿಲ್ಲಲಿಲ್ಲ. ಏಷ್ಯಾನೆಟ್ ಸುವರ್ಣನ್ಯೂಸ್ ಬಿಗ್3ಯ ಒಂದು ವರದಿ ಅವರಿಗೆ ನೆರವಾಯ್ತು. ಇದು ಬಿಗ್3ಯ ಮಾನವೀಯತೆಯ ಇಂಪ್ಯಾಕ್ಟ್ ಆಗಿದೆ.
 

ಸಂತೋಷ್ ಹಾಗೂ ಐಶ್ವರ್ಯ ಪ್ರೀತಿಸಿ ಮದುವೆಯಾದವರು. ಎಲ್ಲರ, ಜೀವನ ಸಾಗೋ ಹಾಗೇ ಇವರ ಜೀವನ ಸಾಗ್ತಾ ಇತ್ತು. ಆದ್ರೆ, ಇದ್ದಕ್ಕಿದ್ದಂತೆ ಸಂತೋಷ್‌ಗೆ ಹುಷಾರಿಲ್ಲದೇ ಕಿಡ್ನಿ ವೈಫಲ್ಯ ಶುರು ಆಯ್ತು. ಪತ್ನಿ ಅಲ್ಲಿ ಇಲ್ಲಿ ಹಣ ಹೊಂಚಿ ಚಿಕಿತ್ಸೆ ಕೊಡಿಸುತ್ತಿದ್ದಳು. ಆದ್ರೆ, ಸಂತೋಷ್‌ಗೆ ತುರ್ತಾಗಿ ಕಿಡ್ನಿ ಕಸಿ ಮಾಡಿಸಬೇಕಿದೆ. ಕಿಡ್ನಿ ದಾನಕ್ಕೆ ಸಂತೋಷ್ ಸೋದರ ಅರುಣ್ ಮುಂದಾಗಿದ್ದು, ಬೆಂಗಳೂರಿನ ರಾಮಯ್ಯ ಆಸ್ಪತ್ರೆಯವರು ಆಗಸ್ಟ್ 17ರೊಳಗೆ  7 ಲಕ್ಷ  ಆರೆಂಜ್‌ ಮಾಡಿ ಕೊಂಡು ಬನ್ನಿ ಅಂತ ಹೇಳಿದ್ರು. ಬಿಗ್3ಯಲ್ಲಿ ವರದಿ ಮಾಡಿ ಅಕೌಂಟ್ ನಂಬರ್ ಸಮೇತ ನೆರವು ನೀಡಿ ಅನ್ನೋ ಕರೆ ನೀಡಿದ್ವಿ. ಬಿಗ್3ಯಲ್ಲಿ ವರದಿ ಪ್ರಸಾರ ಆಗ್ತಿದ್ದಂತೆ ನಾಡಿನ ಮೂಲೆ ಮೂಲೆಯಿಂದ ಸಂತೋಷ್ ಅಕೌಂಟ್‌ಗೆ ಹಣದ ನೆರವು ಹರಿದು ಬಂತು. ಗೂಗಲ್ ಪೇ, ಫೋನ್ ಪೇ ಮೂಲಕ ಹಣ ಸಂದಾಯ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಗ್ 3 ವರದಿಗೆ ಮಿಡಿಯಿತು ಕರುನಾಡು: ಸಂತೋಷ್, ಐಶ್ವರ್ಯ ಕಣ್ಣೀರಿಗೆ ಕರಗಿದ ನಾಡಿನ ಜನತೆ..!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more