ಸಂತೋಷ್‌ ಆತ್ಮಹತ್ಯೆ ಪ್ರಕರಣ: ಸಚಿವ ಈಶ್ಚರಪ್ಪ ರಾಜೀನಾಮೆಗೆ ಪಕ್ಷದೊಳಗೆ ಒತ್ತಾಯ

ಸಂತೋಷ್‌ ಆತ್ಮಹತ್ಯೆ ಪ್ರಕರಣ: ಸಚಿವ ಈಶ್ಚರಪ್ಪ ರಾಜೀನಾಮೆಗೆ ಪಕ್ಷದೊಳಗೆ ಒತ್ತಾಯ

Published : Apr 14, 2022, 10:39 AM ISTUpdated : Apr 14, 2022, 10:40 AM IST

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ  (Santosh Suicide Case) ಕೇಸ್‌ನಲ್ಲಿ, ಸಚಿವ ಈಶ್ವರಪ್ಪ (Eshwarappa) ರಾಜೀನಾಮೆಗೆ ಪಕ್ಷದೊಳಗೆ ಒತ್ತಾಯ ಕೇಳಿ ಬರುತ್ತಿದೆ. ಎಲ್ಲಾ ನಾಯಕರು ನೈತಿಕತೆಯ ಪಾಠ ಮಾಡುತ್ತಿದ್ದಾರೆ. ಈಶ್ವರಪ್ಪ ರಾಜೀನಾಮೆ ಪಡೆಯುವುದೇ ಸೂಕ್ತ ಎಂದು ಕೇಂದ್ರ ನಾಯಕರಿಗೆ ಮಾಹಿತಿ ರವಾನೆಯಾಗಿದೆ. 
 

ಬೆಂಗಳೂರು (ಏ. 14): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ  (Santosh Suicide Case) ಕೇಸ್‌ನಲ್ಲಿ, ಸಚಿವ ಈಶ್ವರಪ್ಪ (Eshwarappa) ರಾಜೀನಾಮೆಗೆ ಪಕ್ಷದೊಳಗೆ ಒತ್ತಾಯ ಕೇಳಿ ಬರುತ್ತಿದೆ. ಎಲ್ಲಾ ನಾಯಕರು ನೈತಿಕತೆಯ ಪಾಠ ಮಾಡುತ್ತಿದ್ದಾರೆ. ಈಶ್ವರಪ್ಪ ರಾಜೀನಾಮೆ ಪಡೆಯುವುದೇ ಸೂಕ್ತ ಎಂದು ಕೇಂದ್ರ ನಾಯಕರಿಗೆ ಮಾಹಿತಿ ರವಾನೆಯಾಗಿದೆ. 

ಸಂತೋಷ್‌ ಆತ್ಮಹತ್ಯೆ ಪ್ರಕರಣದ ತನಿಖೆಯಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ತನಿಖೆಯಿಂದ ಶೀಘ್ರ ಸತ್ಯಾಂಶ ಹೊರಗೆ ಬರಲಿದೆ. ವರಿಷ್ಠರಿಗೆ ಎಲ್ಲ ವಿಷಯ ತಿಳಿದಿದೆ. ನಾನೂ ಹೇಳಿದ್ದೇನೆ. ಸಚಿವ ಈಶ್ವರಪ್ಪ ಅವರು ರಾಜೀನಾಮೆ ಬಗ್ಗೆ ಏನು ಹೇಳಿದ್ದಾರೋ ಗೊತ್ತಿಲ್ಲ. ಕರೆಸಿ ಮಾತಾಡುತ್ತೇನೆ' ಎಂದು ಸಿಎಂ ಬೊಮ್ಮಾಯಿ (CM Bommai) ಹೇಳಿದ್ದಾರೆ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more