ಸಂತೋಷ್‌ ಆತ್ಮಹತ್ಯೆ ಪ್ರಕರಣ: ಸಚಿವ ಈಶ್ಚರಪ್ಪ ರಾಜೀನಾಮೆಗೆ ಪಕ್ಷದೊಳಗೆ ಒತ್ತಾಯ

ಸಂತೋಷ್‌ ಆತ್ಮಹತ್ಯೆ ಪ್ರಕರಣ: ಸಚಿವ ಈಶ್ಚರಪ್ಪ ರಾಜೀನಾಮೆಗೆ ಪಕ್ಷದೊಳಗೆ ಒತ್ತಾಯ

Published : Apr 14, 2022, 10:39 AM ISTUpdated : Apr 14, 2022, 10:40 AM IST

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ  (Santosh Suicide Case) ಕೇಸ್‌ನಲ್ಲಿ, ಸಚಿವ ಈಶ್ವರಪ್ಪ (Eshwarappa) ರಾಜೀನಾಮೆಗೆ ಪಕ್ಷದೊಳಗೆ ಒತ್ತಾಯ ಕೇಳಿ ಬರುತ್ತಿದೆ. ಎಲ್ಲಾ ನಾಯಕರು ನೈತಿಕತೆಯ ಪಾಠ ಮಾಡುತ್ತಿದ್ದಾರೆ. ಈಶ್ವರಪ್ಪ ರಾಜೀನಾಮೆ ಪಡೆಯುವುದೇ ಸೂಕ್ತ ಎಂದು ಕೇಂದ್ರ ನಾಯಕರಿಗೆ ಮಾಹಿತಿ ರವಾನೆಯಾಗಿದೆ. 
 

ಬೆಂಗಳೂರು (ಏ. 14): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ  (Santosh Suicide Case) ಕೇಸ್‌ನಲ್ಲಿ, ಸಚಿವ ಈಶ್ವರಪ್ಪ (Eshwarappa) ರಾಜೀನಾಮೆಗೆ ಪಕ್ಷದೊಳಗೆ ಒತ್ತಾಯ ಕೇಳಿ ಬರುತ್ತಿದೆ. ಎಲ್ಲಾ ನಾಯಕರು ನೈತಿಕತೆಯ ಪಾಠ ಮಾಡುತ್ತಿದ್ದಾರೆ. ಈಶ್ವರಪ್ಪ ರಾಜೀನಾಮೆ ಪಡೆಯುವುದೇ ಸೂಕ್ತ ಎಂದು ಕೇಂದ್ರ ನಾಯಕರಿಗೆ ಮಾಹಿತಿ ರವಾನೆಯಾಗಿದೆ. 

ಸಂತೋಷ್‌ ಆತ್ಮಹತ್ಯೆ ಪ್ರಕರಣದ ತನಿಖೆಯಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ತನಿಖೆಯಿಂದ ಶೀಘ್ರ ಸತ್ಯಾಂಶ ಹೊರಗೆ ಬರಲಿದೆ. ವರಿಷ್ಠರಿಗೆ ಎಲ್ಲ ವಿಷಯ ತಿಳಿದಿದೆ. ನಾನೂ ಹೇಳಿದ್ದೇನೆ. ಸಚಿವ ಈಶ್ವರಪ್ಪ ಅವರು ರಾಜೀನಾಮೆ ಬಗ್ಗೆ ಏನು ಹೇಳಿದ್ದಾರೋ ಗೊತ್ತಿಲ್ಲ. ಕರೆಸಿ ಮಾತಾಡುತ್ತೇನೆ' ಎಂದು ಸಿಎಂ ಬೊಮ್ಮಾಯಿ (CM Bommai) ಹೇಳಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more