ಸಂತೋಷ್‌ ಆತ್ಮಹತ್ಯೆ ಪ್ರಕರಣ: ಕಾಮಗಾರಿಗೆ ಅನುಮತಿ ನೀಡಿದ್ರಾ ಅಧಿಕಾರಿಗಳು?

Apr 21, 2022, 10:55 AM IST

ಬೆಂಗಳೂರು (ಏ. 21): ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೇರೆ ಬೇರೆ ಸಂಗತಿಗಳು ಹೊರ ಬರುತ್ತಿವೆ. ಹಿಂಡಲಗಾ ಗ್ರಾಮದ ರಸ್ತೆ, ಚರಂಡಿ, ಅಭಿವೃದ್ಧಿ ಕುರಿತು 108 ಕಾಮಗಾರಿಗಳ ಪಟ್ಟಿ ಲಗತ್ತಿಸಿ, ಹಿಂದಿನ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾ ಐಹೊಳೆ ಪತ್ರ ಬರೆದಿದ್ದರು.

ಮೇ 9 ರೊಳಗೆ ಆಝಾನ್ ತೆಗೆಸಿ, ಇಲ್ಲದಿದ್ರೆ ಹನುಮಾನ್ ಚಾಲೀಸ್ ಪಠಣ: ಶ್ರೀರಾಮಸೇನೆ ಪಟ್ಟು

ಈ ಪತ್ರ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. ಇದೇ ಪತ್ರದ ಆಧಾರದ ಮೇಲೆ ಉಪಗುತ್ತಿಗೆದಾರರಿಂದ ಸಂತೋಷ್ ಕೆಲಸ ಮಾಡಿಸಿದ್ದರು. ಇದೀಗ ಹಾಲಿ ಜಿಲ್ಲಾ ಪಂಚಾಯತ್ ಸಿಇಒ ದರ್ಶನ್ ಬಳಿ ಪೊಲೀಸರು ಮಾಹಿತಿ ಪಡೆದಿದ್ದಾರೆ. ಆದರೆ ಆಶಾ ಐಹೊಳೆ ಈ ಪ್ರಕರಣದಿಂದ ದೂರ ಉಳಿದಿದ್ದಾರೆ.