ಕಿಲ್ಲರ್ ಕೊರೊನಾಗಿಂತ SARI ಇನ್ನೂ ಭಯಂಕರ;  ಶುರುವಾಗಿದೆ ಹೊಸ ಭೀತಿ!

ಕಿಲ್ಲರ್ ಕೊರೊನಾಗಿಂತ SARI ಇನ್ನೂ ಭಯಂಕರ; ಶುರುವಾಗಿದೆ ಹೊಸ ಭೀತಿ!

Suvarna News   | Asianet News
Published : Apr 27, 2020, 12:09 PM ISTUpdated : Apr 27, 2020, 12:14 PM IST

ಕರ್ನಾಟಕದಲ್ಲಿ ಕೊರೊನಾಗಿಂತ SARI ಇನ್ನೂ ರಣಭೀಕರ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಿದೆ SARI ರೋಗ. ಕಿಲ್ಲರ್ ಕೊರೊನಾಗಿಂತಲೂ ಈ ಸಾರಿ ಇನ್ನೂ ದೊಡ್ಡ ಕಂಟಕವಾಗಿದೆ. ಕೊರೊನಾ ಜೊತೆ ಜೊತೆಗೆ ರಾಜ್ಯದಲ್ಲಿ ಭೀತಿ ಮೂಡಿಸಿದೆ SARI ಮತ್ತು ಐಎಲ್ ಐ ಭೀತಿ ಮೂಡಿಸಿದೆ. SARI ಬಂದರೆ ಉಸಿರಾಟದ ಸಮಸ್ಯೆ, ILI ಬಂದರೆ ವಿಷಮ ಶೀತ ಜ್ವರ ಕಾಣಿಸಿಕೊಂಡಿದೆ. ರೋಗ ನಿರೋಧಕ ಶಕ್ತಿ ಕುಂಠಿತಗೊಳಿಸುತ್ತದೆ.  ಕೊರೊನಾಗೆ ಬಲಿಯಾದ 19 ರಲ್ಲಿ 11 ಮಂದಿಗೆ ಸಾರಿ ಕಾಣಿಸಿಕೊಂಡಿದೆ. 

 

ಬೆಂಗಳೂರು (ಏ. 27): ಕರ್ನಾಟಕದಲ್ಲಿ ಕೊರೊನಾಗಿಂತ SARI ಇನ್ನೂ ರಣಭೀಕರ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಿದೆ SARI ರೋಗ. ಕಿಲ್ಲರ್ ಕೊರೊನಾಗಿಂತಲೂ ಈ ಸಾರಿ ಇನ್ನೂ ದೊಡ್ಡ ಕಂಟಕವಾಗಿದೆ. ಕೊರೊನಾ ಜೊತೆ ಜೊತೆಗೆ ರಾಜ್ಯದಲ್ಲಿ ಭೀತಿ ಮೂಡಿಸಿದೆ SARI ಮತ್ತು ಐಎಲ್ ಐ ಭೀತಿ ಮೂಡಿಸಿದೆ. SARI ಬಂದರೆ ಉಸಿರಾಟದ ಸಮಸ್ಯೆ, ILI ಬಂದರೆ ವಿಷಮ ಶೀತ ಜ್ವರ ಕಾಣಿಸಿಕೊಂಡಿದೆ. ರೋಗ ನಿರೋಧಕ ಶಕ್ತಿ ಕುಂಠಿತಗೊಳಿಸುತ್ತದೆ.  ಕೊರೊನಾಗೆ ಬಲಿಯಾದ 19 ರಲ್ಲಿ 11 ಮಂದಿಗೆ ಸಾರಿ ಕಾಣಿಸಿಕೊಂಡಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!