ಕಿಲ್ಲರ್ ಕೊರೊನಾಗಿಂತ SARI ಇನ್ನೂ ಭಯಂಕರ;  ಶುರುವಾಗಿದೆ ಹೊಸ ಭೀತಿ!

ಕಿಲ್ಲರ್ ಕೊರೊನಾಗಿಂತ SARI ಇನ್ನೂ ಭಯಂಕರ; ಶುರುವಾಗಿದೆ ಹೊಸ ಭೀತಿ!

Published : Apr 27, 2020, 12:09 PM ISTUpdated : Apr 27, 2020, 12:14 PM IST

ಕರ್ನಾಟಕದಲ್ಲಿ ಕೊರೊನಾಗಿಂತ SARI ಇನ್ನೂ ರಣಭೀಕರ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಿದೆ SARI ರೋಗ. ಕಿಲ್ಲರ್ ಕೊರೊನಾಗಿಂತಲೂ ಈ ಸಾರಿ ಇನ್ನೂ ದೊಡ್ಡ ಕಂಟಕವಾಗಿದೆ. ಕೊರೊನಾ ಜೊತೆ ಜೊತೆಗೆ ರಾಜ್ಯದಲ್ಲಿ ಭೀತಿ ಮೂಡಿಸಿದೆ SARI ಮತ್ತು ಐಎಲ್ ಐ ಭೀತಿ ಮೂಡಿಸಿದೆ. SARI ಬಂದರೆ ಉಸಿರಾಟದ ಸಮಸ್ಯೆ, ILI ಬಂದರೆ ವಿಷಮ ಶೀತ ಜ್ವರ ಕಾಣಿಸಿಕೊಂಡಿದೆ. ರೋಗ ನಿರೋಧಕ ಶಕ್ತಿ ಕುಂಠಿತಗೊಳಿಸುತ್ತದೆ.  ಕೊರೊನಾಗೆ ಬಲಿಯಾದ 19 ರಲ್ಲಿ 11 ಮಂದಿಗೆ ಸಾರಿ ಕಾಣಿಸಿಕೊಂಡಿದೆ. 

 

ಬೆಂಗಳೂರು (ಏ. 27): ಕರ್ನಾಟಕದಲ್ಲಿ ಕೊರೊನಾಗಿಂತ SARI ಇನ್ನೂ ರಣಭೀಕರ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಿದೆ SARI ರೋಗ. ಕಿಲ್ಲರ್ ಕೊರೊನಾಗಿಂತಲೂ ಈ ಸಾರಿ ಇನ್ನೂ ದೊಡ್ಡ ಕಂಟಕವಾಗಿದೆ. ಕೊರೊನಾ ಜೊತೆ ಜೊತೆಗೆ ರಾಜ್ಯದಲ್ಲಿ ಭೀತಿ ಮೂಡಿಸಿದೆ SARI ಮತ್ತು ಐಎಲ್ ಐ ಭೀತಿ ಮೂಡಿಸಿದೆ. SARI ಬಂದರೆ ಉಸಿರಾಟದ ಸಮಸ್ಯೆ, ILI ಬಂದರೆ ವಿಷಮ ಶೀತ ಜ್ವರ ಕಾಣಿಸಿಕೊಂಡಿದೆ. ರೋಗ ನಿರೋಧಕ ಶಕ್ತಿ ಕುಂಠಿತಗೊಳಿಸುತ್ತದೆ.  ಕೊರೊನಾಗೆ ಬಲಿಯಾದ 19 ರಲ್ಲಿ 11 ಮಂದಿಗೆ ಸಾರಿ ಕಾಣಿಸಿಕೊಂಡಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!