ಕಿಲ್ಲರ್ ಕೊರೊನಾಗಿಂತ SARI ಇನ್ನೂ ಭಯಂಕರ;  ಶುರುವಾಗಿದೆ ಹೊಸ ಭೀತಿ!

ಕಿಲ್ಲರ್ ಕೊರೊನಾಗಿಂತ SARI ಇನ್ನೂ ಭಯಂಕರ; ಶುರುವಾಗಿದೆ ಹೊಸ ಭೀತಿ!

Suvarna News   | Asianet News
Published : Apr 27, 2020, 12:09 PM ISTUpdated : Apr 27, 2020, 12:14 PM IST

ಕರ್ನಾಟಕದಲ್ಲಿ ಕೊರೊನಾಗಿಂತ SARI ಇನ್ನೂ ರಣಭೀಕರ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಿದೆ SARI ರೋಗ. ಕಿಲ್ಲರ್ ಕೊರೊನಾಗಿಂತಲೂ ಈ ಸಾರಿ ಇನ್ನೂ ದೊಡ್ಡ ಕಂಟಕವಾಗಿದೆ. ಕೊರೊನಾ ಜೊತೆ ಜೊತೆಗೆ ರಾಜ್ಯದಲ್ಲಿ ಭೀತಿ ಮೂಡಿಸಿದೆ SARI ಮತ್ತು ಐಎಲ್ ಐ ಭೀತಿ ಮೂಡಿಸಿದೆ. SARI ಬಂದರೆ ಉಸಿರಾಟದ ಸಮಸ್ಯೆ, ILI ಬಂದರೆ ವಿಷಮ ಶೀತ ಜ್ವರ ಕಾಣಿಸಿಕೊಂಡಿದೆ. ರೋಗ ನಿರೋಧಕ ಶಕ್ತಿ ಕುಂಠಿತಗೊಳಿಸುತ್ತದೆ.  ಕೊರೊನಾಗೆ ಬಲಿಯಾದ 19 ರಲ್ಲಿ 11 ಮಂದಿಗೆ ಸಾರಿ ಕಾಣಿಸಿಕೊಂಡಿದೆ. 

 

ಬೆಂಗಳೂರು (ಏ. 27): ಕರ್ನಾಟಕದಲ್ಲಿ ಕೊರೊನಾಗಿಂತ SARI ಇನ್ನೂ ರಣಭೀಕರ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಿದೆ SARI ರೋಗ. ಕಿಲ್ಲರ್ ಕೊರೊನಾಗಿಂತಲೂ ಈ ಸಾರಿ ಇನ್ನೂ ದೊಡ್ಡ ಕಂಟಕವಾಗಿದೆ. ಕೊರೊನಾ ಜೊತೆ ಜೊತೆಗೆ ರಾಜ್ಯದಲ್ಲಿ ಭೀತಿ ಮೂಡಿಸಿದೆ SARI ಮತ್ತು ಐಎಲ್ ಐ ಭೀತಿ ಮೂಡಿಸಿದೆ. SARI ಬಂದರೆ ಉಸಿರಾಟದ ಸಮಸ್ಯೆ, ILI ಬಂದರೆ ವಿಷಮ ಶೀತ ಜ್ವರ ಕಾಣಿಸಿಕೊಂಡಿದೆ. ರೋಗ ನಿರೋಧಕ ಶಕ್ತಿ ಕುಂಠಿತಗೊಳಿಸುತ್ತದೆ.  ಕೊರೊನಾಗೆ ಬಲಿಯಾದ 19 ರಲ್ಲಿ 11 ಮಂದಿಗೆ ಸಾರಿ ಕಾಣಿಸಿಕೊಂಡಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!