ರಾಜ್ಯದಲ್ಲಿ ಕೊರೋನಾ ಹರಡಲು ಕಾರಣ ಏನ್ ಗೊತ್ತಾ?

ರಾಜ್ಯದಲ್ಲಿ ಕೊರೋನಾ ಹರಡಲು ಕಾರಣ ಏನ್ ಗೊತ್ತಾ?

Suvarna News   | Asianet News
Published : May 07, 2020, 01:23 PM IST

ತೀವ್ರ ಉಸಿರಾಟದ ತೊಂದರೆ ಇರುವಂತವರಿಂದಲೇ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಇದು ಆರೋಗ್ಯ ಇಲಾಖೆಗೆ ಹೊಸ ಸವಾಲಾಗಿ ಪರಿಣಮಿಸಿದೆ. SARI ಎಂದರೆ ಕೊರೋನಾದಿಂದ ತೀವ್ರ ಉಸಿರಾಟದ ತೊಂದರೆ ಇರುವವರು ಎಂದರ್ಥ. ಇನ್ನು ILE ಅಂದರೆ ಶೀತ, ಜ್ವರ ರೀತಿಯ ಸೋಂಕು ಹೊಂದಿರುವವರು ಎಂದರು. 

ಬೆಂಗಳೂರು(ಮೇ.07): ಕೊರೋನಾ ವಾರಿಯರ್ಸ್‌ಗಳಾದ ವೈದ್ಯರು ಹಾಗೂ ನರ್ಸ್‌ಗಳಿಗೆ SARI ಪ್ರಕರಣಗಳು ತಲೆನೋವಾಗಿ ಪರಿಣಮಿಸುತ್ತಿವೆ. ತೀವ್ರ ಉಸಿರಾಟದ ತೊಂದರೆಯಿರುವವರಿಗೆ ಕೊರೋನಾ ವೈರಸ್ ದೃಢವಾಗುತ್ತಿದೆ.

ತೀವ್ರ ಉಸಿರಾಟದ ತೊಂದರೆ ಇರುವಂತವರಿಂದಲೇ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಇದು ಆರೋಗ್ಯ ಇಲಾಖೆಗೆ ಹೊಸ ಸವಾಲಾಗಿ ಪರಿಣಮಿಸಿದೆ. SARI ಎಂದರೆ ಕೊರೋನಾದಿಂದ ತೀವ್ರ ಉಸಿರಾಟದ ತೊಂದರೆ ಇರುವವರು ಎಂದರ್ಥ. ಇನ್ನು ILE ಅಂದರೆ ಶೀತ, ಜ್ವರ ರೀತಿಯ ಸೋಂಕು ಹೊಂದಿರುವವರು ಎಂದರು. 

SARI ಮತ್ತು ILE ಅವರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ಸೂಚಿಸಲಾಗಿದೆ. ಕೇವಕ 29 SARI ಕೇಸ್‌ಗಳಿಂದ 281 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!