ರಾಜ್ಯದಲ್ಲಿ ಕೊರೋನಾ ಹರಡಲು ಕಾರಣ ಏನ್ ಗೊತ್ತಾ?

ರಾಜ್ಯದಲ್ಲಿ ಕೊರೋನಾ ಹರಡಲು ಕಾರಣ ಏನ್ ಗೊತ್ತಾ?

Suvarna News   | Asianet News
Published : May 07, 2020, 01:23 PM IST

ತೀವ್ರ ಉಸಿರಾಟದ ತೊಂದರೆ ಇರುವಂತವರಿಂದಲೇ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಇದು ಆರೋಗ್ಯ ಇಲಾಖೆಗೆ ಹೊಸ ಸವಾಲಾಗಿ ಪರಿಣಮಿಸಿದೆ. SARI ಎಂದರೆ ಕೊರೋನಾದಿಂದ ತೀವ್ರ ಉಸಿರಾಟದ ತೊಂದರೆ ಇರುವವರು ಎಂದರ್ಥ. ಇನ್ನು ILE ಅಂದರೆ ಶೀತ, ಜ್ವರ ರೀತಿಯ ಸೋಂಕು ಹೊಂದಿರುವವರು ಎಂದರು. 

ಬೆಂಗಳೂರು(ಮೇ.07): ಕೊರೋನಾ ವಾರಿಯರ್ಸ್‌ಗಳಾದ ವೈದ್ಯರು ಹಾಗೂ ನರ್ಸ್‌ಗಳಿಗೆ SARI ಪ್ರಕರಣಗಳು ತಲೆನೋವಾಗಿ ಪರಿಣಮಿಸುತ್ತಿವೆ. ತೀವ್ರ ಉಸಿರಾಟದ ತೊಂದರೆಯಿರುವವರಿಗೆ ಕೊರೋನಾ ವೈರಸ್ ದೃಢವಾಗುತ್ತಿದೆ.

ತೀವ್ರ ಉಸಿರಾಟದ ತೊಂದರೆ ಇರುವಂತವರಿಂದಲೇ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಇದು ಆರೋಗ್ಯ ಇಲಾಖೆಗೆ ಹೊಸ ಸವಾಲಾಗಿ ಪರಿಣಮಿಸಿದೆ. SARI ಎಂದರೆ ಕೊರೋನಾದಿಂದ ತೀವ್ರ ಉಸಿರಾಟದ ತೊಂದರೆ ಇರುವವರು ಎಂದರ್ಥ. ಇನ್ನು ILE ಅಂದರೆ ಶೀತ, ಜ್ವರ ರೀತಿಯ ಸೋಂಕು ಹೊಂದಿರುವವರು ಎಂದರು. 

SARI ಮತ್ತು ILE ಅವರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ಸೂಚಿಸಲಾಗಿದೆ. ಕೇವಕ 29 SARI ಕೇಸ್‌ಗಳಿಂದ 281 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?