ರಾಜ್ಯದಲ್ಲಿ ಕೊರೋನಾ ಹರಡಲು ಕಾರಣ ಏನ್ ಗೊತ್ತಾ?

ರಾಜ್ಯದಲ್ಲಿ ಕೊರೋನಾ ಹರಡಲು ಕಾರಣ ಏನ್ ಗೊತ್ತಾ?

Suvarna News   | Asianet News
Published : May 07, 2020, 01:23 PM IST

ತೀವ್ರ ಉಸಿರಾಟದ ತೊಂದರೆ ಇರುವಂತವರಿಂದಲೇ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಇದು ಆರೋಗ್ಯ ಇಲಾಖೆಗೆ ಹೊಸ ಸವಾಲಾಗಿ ಪರಿಣಮಿಸಿದೆ. SARI ಎಂದರೆ ಕೊರೋನಾದಿಂದ ತೀವ್ರ ಉಸಿರಾಟದ ತೊಂದರೆ ಇರುವವರು ಎಂದರ್ಥ. ಇನ್ನು ILE ಅಂದರೆ ಶೀತ, ಜ್ವರ ರೀತಿಯ ಸೋಂಕು ಹೊಂದಿರುವವರು ಎಂದರು. 

ಬೆಂಗಳೂರು(ಮೇ.07): ಕೊರೋನಾ ವಾರಿಯರ್ಸ್‌ಗಳಾದ ವೈದ್ಯರು ಹಾಗೂ ನರ್ಸ್‌ಗಳಿಗೆ SARI ಪ್ರಕರಣಗಳು ತಲೆನೋವಾಗಿ ಪರಿಣಮಿಸುತ್ತಿವೆ. ತೀವ್ರ ಉಸಿರಾಟದ ತೊಂದರೆಯಿರುವವರಿಗೆ ಕೊರೋನಾ ವೈರಸ್ ದೃಢವಾಗುತ್ತಿದೆ.

ತೀವ್ರ ಉಸಿರಾಟದ ತೊಂದರೆ ಇರುವಂತವರಿಂದಲೇ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಇದು ಆರೋಗ್ಯ ಇಲಾಖೆಗೆ ಹೊಸ ಸವಾಲಾಗಿ ಪರಿಣಮಿಸಿದೆ. SARI ಎಂದರೆ ಕೊರೋನಾದಿಂದ ತೀವ್ರ ಉಸಿರಾಟದ ತೊಂದರೆ ಇರುವವರು ಎಂದರ್ಥ. ಇನ್ನು ILE ಅಂದರೆ ಶೀತ, ಜ್ವರ ರೀತಿಯ ಸೋಂಕು ಹೊಂದಿರುವವರು ಎಂದರು. 

SARI ಮತ್ತು ILE ಅವರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ಸೂಚಿಸಲಾಗಿದೆ. ಕೇವಕ 29 SARI ಕೇಸ್‌ಗಳಿಂದ 281 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!