ರಾಜ್ಯದಲ್ಲಿ ಕೊರೋನಾ ಹರಡಲು ಕಾರಣ ಏನ್ ಗೊತ್ತಾ?

ರಾಜ್ಯದಲ್ಲಿ ಕೊರೋನಾ ಹರಡಲು ಕಾರಣ ಏನ್ ಗೊತ್ತಾ?

Suvarna News   | Asianet News
Published : May 07, 2020, 01:23 PM IST

ತೀವ್ರ ಉಸಿರಾಟದ ತೊಂದರೆ ಇರುವಂತವರಿಂದಲೇ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಇದು ಆರೋಗ್ಯ ಇಲಾಖೆಗೆ ಹೊಸ ಸವಾಲಾಗಿ ಪರಿಣಮಿಸಿದೆ. SARI ಎಂದರೆ ಕೊರೋನಾದಿಂದ ತೀವ್ರ ಉಸಿರಾಟದ ತೊಂದರೆ ಇರುವವರು ಎಂದರ್ಥ. ಇನ್ನು ILE ಅಂದರೆ ಶೀತ, ಜ್ವರ ರೀತಿಯ ಸೋಂಕು ಹೊಂದಿರುವವರು ಎಂದರು. 

ಬೆಂಗಳೂರು(ಮೇ.07): ಕೊರೋನಾ ವಾರಿಯರ್ಸ್‌ಗಳಾದ ವೈದ್ಯರು ಹಾಗೂ ನರ್ಸ್‌ಗಳಿಗೆ SARI ಪ್ರಕರಣಗಳು ತಲೆನೋವಾಗಿ ಪರಿಣಮಿಸುತ್ತಿವೆ. ತೀವ್ರ ಉಸಿರಾಟದ ತೊಂದರೆಯಿರುವವರಿಗೆ ಕೊರೋನಾ ವೈರಸ್ ದೃಢವಾಗುತ್ತಿದೆ.

ತೀವ್ರ ಉಸಿರಾಟದ ತೊಂದರೆ ಇರುವಂತವರಿಂದಲೇ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಇದು ಆರೋಗ್ಯ ಇಲಾಖೆಗೆ ಹೊಸ ಸವಾಲಾಗಿ ಪರಿಣಮಿಸಿದೆ. SARI ಎಂದರೆ ಕೊರೋನಾದಿಂದ ತೀವ್ರ ಉಸಿರಾಟದ ತೊಂದರೆ ಇರುವವರು ಎಂದರ್ಥ. ಇನ್ನು ILE ಅಂದರೆ ಶೀತ, ಜ್ವರ ರೀತಿಯ ಸೋಂಕು ಹೊಂದಿರುವವರು ಎಂದರು. 

SARI ಮತ್ತು ILE ಅವರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ಸೂಚಿಸಲಾಗಿದೆ. ಕೇವಕ 29 SARI ಕೇಸ್‌ಗಳಿಂದ 281 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!