Chamarajanagar: ಮೇಕೆದಾಟು ಪಾದಯಾತ್ರೆ ಪಕ್ಷಾತೀತ ಹೋರಾಟ: ಸತೀಶ್ ಜಾರಕಿಹೊಳಿ

Chamarajanagar: ಮೇಕೆದಾಟು ಪಾದಯಾತ್ರೆ ಪಕ್ಷಾತೀತ ಹೋರಾಟ: ಸತೀಶ್ ಜಾರಕಿಹೊಳಿ

Suvarna News   | Asianet News
Published : Feb 27, 2022, 08:57 AM IST

*  ದೆಹಲಿಯಲ್ಲಿ ಪಕ್ಷ ಸಂಘಟನೆ ಬಗ್ಗೆ ವರಿಷ್ಠರಿಂದ ಚರ್ಚೆ 
*  ಕಾಂಗ್ರೆಸ್‌ನಲ್ಲಿ ಯಾವುದೇ ಬಣ ಇಲ್ಲ. ಎಲ್ಲರೂ ಒಟ್ಟಿಗೆ ಇದ್ದೇವೆ
*  ಲಖನ್ ಜಾರಕಿಹೊಳಿ ಪಕ್ಷಕ್ಕೆ ಕರೆತರುವ ಬಗ್ಗೆ ಚರ್ಚೆ ನಡೆದಿಲ್ಲ
 

ಚಾಮರಾಜನಗರ(ಫೆ.27):  ಮೇಕೆದಾಟು ಪಾದಯಾತ್ರೆ ಇಂದಿನಿಂದ(ಭಾನುವಾರ) ಆರಂಭವಾಗುತ್ತದೆ. ಮೇಕೆದಾಟಿನಲ್ಲಿ ಅಣೆಕಟ್ಟು ಅಗಬೇಕು ಎಂಬ ವಿಚಾರದ ಮೇಲೆಯೇ ಪಾದಯಾತ್ರೆ ನಡೆಯುತ್ತಿದೆ. 8-10 ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆ ಇದಾಗಿದೆ. ಇದು ಪಕ್ಷಾತೀತ ಹೋರಾಟವಾಗಿದೆ. ಯಾರೂ ಏನೇ ಹೇಳಲಿ ನಮ್ಮ ಹೋರಾಟ ನೀರಿಗಾಗಿ ಅಂತ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. 

ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಪಕ್ಷ ಸಂಘಟನೆ ಬಗ್ಗೆ ವರಿಷ್ಠರು ಚರ್ಚೆ ಮಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಯಾವುದೇ ಬಣ ಇಲ್ಲ. ಎಲ್ಲರೂ ಒಟ್ಟಿಗೆ ಇದ್ದೇವೆ ಅಂತ ಹೇಳಿದ್ದಾರೆ. 

Mekedatu Padayatra: ಜನರನ್ನು ಮೂರ್ಖರನ್ನು ಮಾಡಲು ಹೊರಟಿರುವ ಪಾದಯಾತ್ರೆ: ಸುಧಾಕರ್

ಬೆಳಗಾವಿ ರಾಜಕಾರಣದಲ್ಲಿ ಸ್ಥಳೀಯ ನಿರ್ಧಾರಗಳನ್ನು ಸ್ಥಳೀಯ ನಾಯಕರು ಒಗ್ಗೂಡಿ ತೀರ್ಮಾನ ಮಾಡುತ್ತೇವೆ. ವರಿಷ್ಠರಿಗೆ ಎಲ್ಲಾ ಜಿಲ್ಲೆಗೂ ಹೋಗಿ ಸ್ಥಳೀಯ ನಾಯಕರಿಗೆ ಮಾರ್ಗದರ್ಶನ ಮಾಡುವ ಅಧಿಕಾರ ಇದೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ಲಖನ್ ಜಾರಕಿಹೊಳಿಯನ್ನ ಪಕ್ಷಕ್ಕೆ ಕರೆತರುವ ಬಗ್ಗೆ ಸದ್ಯಕ್ಕಂತೂ ಚರ್ಚೆ ನಡೆದಿಲ್ಲ. ಅದರ ಅವಶ್ಯಕತೆಯೂ ನಮಗಿಲ್ಲ ಅಂತ ತಿಳಿಸಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more