Chamarajanagar: ಮೇಕೆದಾಟು ಪಾದಯಾತ್ರೆ ಪಕ್ಷಾತೀತ ಹೋರಾಟ: ಸತೀಶ್ ಜಾರಕಿಹೊಳಿ

Chamarajanagar: ಮೇಕೆದಾಟು ಪಾದಯಾತ್ರೆ ಪಕ್ಷಾತೀತ ಹೋರಾಟ: ಸತೀಶ್ ಜಾರಕಿಹೊಳಿ

Suvarna News   | Asianet News
Published : Feb 27, 2022, 08:57 AM IST

*  ದೆಹಲಿಯಲ್ಲಿ ಪಕ್ಷ ಸಂಘಟನೆ ಬಗ್ಗೆ ವರಿಷ್ಠರಿಂದ ಚರ್ಚೆ 
*  ಕಾಂಗ್ರೆಸ್‌ನಲ್ಲಿ ಯಾವುದೇ ಬಣ ಇಲ್ಲ. ಎಲ್ಲರೂ ಒಟ್ಟಿಗೆ ಇದ್ದೇವೆ
*  ಲಖನ್ ಜಾರಕಿಹೊಳಿ ಪಕ್ಷಕ್ಕೆ ಕರೆತರುವ ಬಗ್ಗೆ ಚರ್ಚೆ ನಡೆದಿಲ್ಲ
 

ಚಾಮರಾಜನಗರ(ಫೆ.27):  ಮೇಕೆದಾಟು ಪಾದಯಾತ್ರೆ ಇಂದಿನಿಂದ(ಭಾನುವಾರ) ಆರಂಭವಾಗುತ್ತದೆ. ಮೇಕೆದಾಟಿನಲ್ಲಿ ಅಣೆಕಟ್ಟು ಅಗಬೇಕು ಎಂಬ ವಿಚಾರದ ಮೇಲೆಯೇ ಪಾದಯಾತ್ರೆ ನಡೆಯುತ್ತಿದೆ. 8-10 ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆ ಇದಾಗಿದೆ. ಇದು ಪಕ್ಷಾತೀತ ಹೋರಾಟವಾಗಿದೆ. ಯಾರೂ ಏನೇ ಹೇಳಲಿ ನಮ್ಮ ಹೋರಾಟ ನೀರಿಗಾಗಿ ಅಂತ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. 

ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಪಕ್ಷ ಸಂಘಟನೆ ಬಗ್ಗೆ ವರಿಷ್ಠರು ಚರ್ಚೆ ಮಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಯಾವುದೇ ಬಣ ಇಲ್ಲ. ಎಲ್ಲರೂ ಒಟ್ಟಿಗೆ ಇದ್ದೇವೆ ಅಂತ ಹೇಳಿದ್ದಾರೆ. 

Mekedatu Padayatra: ಜನರನ್ನು ಮೂರ್ಖರನ್ನು ಮಾಡಲು ಹೊರಟಿರುವ ಪಾದಯಾತ್ರೆ: ಸುಧಾಕರ್

ಬೆಳಗಾವಿ ರಾಜಕಾರಣದಲ್ಲಿ ಸ್ಥಳೀಯ ನಿರ್ಧಾರಗಳನ್ನು ಸ್ಥಳೀಯ ನಾಯಕರು ಒಗ್ಗೂಡಿ ತೀರ್ಮಾನ ಮಾಡುತ್ತೇವೆ. ವರಿಷ್ಠರಿಗೆ ಎಲ್ಲಾ ಜಿಲ್ಲೆಗೂ ಹೋಗಿ ಸ್ಥಳೀಯ ನಾಯಕರಿಗೆ ಮಾರ್ಗದರ್ಶನ ಮಾಡುವ ಅಧಿಕಾರ ಇದೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ಲಖನ್ ಜಾರಕಿಹೊಳಿಯನ್ನ ಪಕ್ಷಕ್ಕೆ ಕರೆತರುವ ಬಗ್ಗೆ ಸದ್ಯಕ್ಕಂತೂ ಚರ್ಚೆ ನಡೆದಿಲ್ಲ. ಅದರ ಅವಶ್ಯಕತೆಯೂ ನಮಗಿಲ್ಲ ಅಂತ ತಿಳಿಸಿದ್ದಾರೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more