Chamarajanagar: ಮೇಕೆದಾಟು ಪಾದಯಾತ್ರೆ ಪಕ್ಷಾತೀತ ಹೋರಾಟ: ಸತೀಶ್ ಜಾರಕಿಹೊಳಿ

Chamarajanagar: ಮೇಕೆದಾಟು ಪಾದಯಾತ್ರೆ ಪಕ್ಷಾತೀತ ಹೋರಾಟ: ಸತೀಶ್ ಜಾರಕಿಹೊಳಿ

Suvarna News   | Asianet News
Published : Feb 27, 2022, 08:57 AM IST

*  ದೆಹಲಿಯಲ್ಲಿ ಪಕ್ಷ ಸಂಘಟನೆ ಬಗ್ಗೆ ವರಿಷ್ಠರಿಂದ ಚರ್ಚೆ 
*  ಕಾಂಗ್ರೆಸ್‌ನಲ್ಲಿ ಯಾವುದೇ ಬಣ ಇಲ್ಲ. ಎಲ್ಲರೂ ಒಟ್ಟಿಗೆ ಇದ್ದೇವೆ
*  ಲಖನ್ ಜಾರಕಿಹೊಳಿ ಪಕ್ಷಕ್ಕೆ ಕರೆತರುವ ಬಗ್ಗೆ ಚರ್ಚೆ ನಡೆದಿಲ್ಲ
 

ಚಾಮರಾಜನಗರ(ಫೆ.27):  ಮೇಕೆದಾಟು ಪಾದಯಾತ್ರೆ ಇಂದಿನಿಂದ(ಭಾನುವಾರ) ಆರಂಭವಾಗುತ್ತದೆ. ಮೇಕೆದಾಟಿನಲ್ಲಿ ಅಣೆಕಟ್ಟು ಅಗಬೇಕು ಎಂಬ ವಿಚಾರದ ಮೇಲೆಯೇ ಪಾದಯಾತ್ರೆ ನಡೆಯುತ್ತಿದೆ. 8-10 ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆ ಇದಾಗಿದೆ. ಇದು ಪಕ್ಷಾತೀತ ಹೋರಾಟವಾಗಿದೆ. ಯಾರೂ ಏನೇ ಹೇಳಲಿ ನಮ್ಮ ಹೋರಾಟ ನೀರಿಗಾಗಿ ಅಂತ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. 

ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಪಕ್ಷ ಸಂಘಟನೆ ಬಗ್ಗೆ ವರಿಷ್ಠರು ಚರ್ಚೆ ಮಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಯಾವುದೇ ಬಣ ಇಲ್ಲ. ಎಲ್ಲರೂ ಒಟ್ಟಿಗೆ ಇದ್ದೇವೆ ಅಂತ ಹೇಳಿದ್ದಾರೆ. 

Mekedatu Padayatra: ಜನರನ್ನು ಮೂರ್ಖರನ್ನು ಮಾಡಲು ಹೊರಟಿರುವ ಪಾದಯಾತ್ರೆ: ಸುಧಾಕರ್

ಬೆಳಗಾವಿ ರಾಜಕಾರಣದಲ್ಲಿ ಸ್ಥಳೀಯ ನಿರ್ಧಾರಗಳನ್ನು ಸ್ಥಳೀಯ ನಾಯಕರು ಒಗ್ಗೂಡಿ ತೀರ್ಮಾನ ಮಾಡುತ್ತೇವೆ. ವರಿಷ್ಠರಿಗೆ ಎಲ್ಲಾ ಜಿಲ್ಲೆಗೂ ಹೋಗಿ ಸ್ಥಳೀಯ ನಾಯಕರಿಗೆ ಮಾರ್ಗದರ್ಶನ ಮಾಡುವ ಅಧಿಕಾರ ಇದೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ಲಖನ್ ಜಾರಕಿಹೊಳಿಯನ್ನ ಪಕ್ಷಕ್ಕೆ ಕರೆತರುವ ಬಗ್ಗೆ ಸದ್ಯಕ್ಕಂತೂ ಚರ್ಚೆ ನಡೆದಿಲ್ಲ. ಅದರ ಅವಶ್ಯಕತೆಯೂ ನಮಗಿಲ್ಲ ಅಂತ ತಿಳಿಸಿದ್ದಾರೆ. 
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more