ಇಂದಿನಿಂದ ಸವದತ್ತಿ ಯಲ್ಲಮ್ಮ ದೇವಿ ದರ್ಶನ ಆರಂಭ, ಭಕ್ತಾದಿಗಳಿಗೆ ಕೆಲವು ನಿರ್ಬಂಧ

ಇಂದಿನಿಂದ ಸವದತ್ತಿ ಯಲ್ಲಮ್ಮ ದೇವಿ ದರ್ಶನ ಆರಂಭ, ಭಕ್ತಾದಿಗಳಿಗೆ ಕೆಲವು ನಿರ್ಬಂಧ

Suvarna News   | Asianet News
Published : Sep 28, 2021, 03:55 PM ISTUpdated : Sep 28, 2021, 04:11 PM IST

ಕೊರೋನಾ ಲಾಕ್‌ಡೌನ್‌ ಹಿನ್ನಲೆಯಲ್ಲಿ ಕಳೆದ 18 ಬಂದ್‌ ಆಗಿದ್ದ ಸವದತ್ತ ಯಲ್ಲಮ್ಮ ಇಂದಿನಿಂದ ಆರಂಭವಾಗಿದೆ. ಭಕ್ತಾದಿಗಳಿಗೆ ದೇವಸ್ಥಾನ ಪ್ರವೇಶ, ದೇವರ ದರ್ಶನ, ಆರತಿ ಸೇವೆಗೆ ಮಾತ್ರ ಅವಕಾಶ ಕೊಡಲಾಗಿದೆ.

ಬೆಂಗಳೂರು (ಸೆ. 28): ಕೊರೋನಾ ಲಾಕ್‌ಡೌನ್‌ ಹಿನ್ನಲೆಯಲ್ಲಿ ಕಳೆದ 18 ಬಂದ್‌ ಆಗಿದ್ದ ಸವದತ್ತ ಯಲ್ಲಮ್ಮ ಇಂದಿನಿಂದ ಆರಂಭವಾಗಿದೆ. ಭಕ್ತಾದಿಗಳಿಗೆ ದೇವಸ್ಥಾನ ಪ್ರವೇಶ, ದೇವರ ದರ್ಶನ, ಆರತಿ ಸೇವೆಗೆ ಮಾತ್ರ ಅವಕಾಶ ಕೊಡಲಾಗಿದೆ.

ಜನಸಂದಣಿ ಸೇರುವಂತಹ ಸೇವೆ, ವಿಶೇಷ ಉತ್ಸವ, ಜಾತ್ರೆ ನಡೆಸುವಂತಿಲ್ಲ. ಜಾತ್ರೆ ಸೇರಿ ವಿಶೇಷ ಉತ್ಸವಗಳನ್ನು ದೇವಾಲಯ ಸಿಬ್ಬಂದಿ, ಅರ್ಚಕರು ಸಾಂಕೇತಿಕವಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಾಯಿಯ ಆಶೀರ್ವಾದ ಪಡೆದರು. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!