ಇಂದಿನಿಂದ ಸವದತ್ತಿ ಯಲ್ಲಮ್ಮ ದೇವಿ ದರ್ಶನ ಆರಂಭ, ಭಕ್ತಾದಿಗಳಿಗೆ ಕೆಲವು ನಿರ್ಬಂಧ

ಇಂದಿನಿಂದ ಸವದತ್ತಿ ಯಲ್ಲಮ್ಮ ದೇವಿ ದರ್ಶನ ಆರಂಭ, ಭಕ್ತಾದಿಗಳಿಗೆ ಕೆಲವು ನಿರ್ಬಂಧ

Suvarna News   | Asianet News
Published : Sep 28, 2021, 03:55 PM ISTUpdated : Sep 28, 2021, 04:11 PM IST

ಕೊರೋನಾ ಲಾಕ್‌ಡೌನ್‌ ಹಿನ್ನಲೆಯಲ್ಲಿ ಕಳೆದ 18 ಬಂದ್‌ ಆಗಿದ್ದ ಸವದತ್ತ ಯಲ್ಲಮ್ಮ ಇಂದಿನಿಂದ ಆರಂಭವಾಗಿದೆ. ಭಕ್ತಾದಿಗಳಿಗೆ ದೇವಸ್ಥಾನ ಪ್ರವೇಶ, ದೇವರ ದರ್ಶನ, ಆರತಿ ಸೇವೆಗೆ ಮಾತ್ರ ಅವಕಾಶ ಕೊಡಲಾಗಿದೆ.

ಬೆಂಗಳೂರು (ಸೆ. 28): ಕೊರೋನಾ ಲಾಕ್‌ಡೌನ್‌ ಹಿನ್ನಲೆಯಲ್ಲಿ ಕಳೆದ 18 ಬಂದ್‌ ಆಗಿದ್ದ ಸವದತ್ತ ಯಲ್ಲಮ್ಮ ಇಂದಿನಿಂದ ಆರಂಭವಾಗಿದೆ. ಭಕ್ತಾದಿಗಳಿಗೆ ದೇವಸ್ಥಾನ ಪ್ರವೇಶ, ದೇವರ ದರ್ಶನ, ಆರತಿ ಸೇವೆಗೆ ಮಾತ್ರ ಅವಕಾಶ ಕೊಡಲಾಗಿದೆ.

ಜನಸಂದಣಿ ಸೇರುವಂತಹ ಸೇವೆ, ವಿಶೇಷ ಉತ್ಸವ, ಜಾತ್ರೆ ನಡೆಸುವಂತಿಲ್ಲ. ಜಾತ್ರೆ ಸೇರಿ ವಿಶೇಷ ಉತ್ಸವಗಳನ್ನು ದೇವಾಲಯ ಸಿಬ್ಬಂದಿ, ಅರ್ಚಕರು ಸಾಂಕೇತಿಕವಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಾಯಿಯ ಆಶೀರ್ವಾದ ಪಡೆದರು. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!