ಇಂದಿನಿಂದ ಸವದತ್ತಿ ಯಲ್ಲಮ್ಮ ದೇವಿ ದರ್ಶನ ಆರಂಭ, ಭಕ್ತಾದಿಗಳಿಗೆ ಕೆಲವು ನಿರ್ಬಂಧ

ಇಂದಿನಿಂದ ಸವದತ್ತಿ ಯಲ್ಲಮ್ಮ ದೇವಿ ದರ್ಶನ ಆರಂಭ, ಭಕ್ತಾದಿಗಳಿಗೆ ಕೆಲವು ನಿರ್ಬಂಧ

Suvarna News   | Asianet News
Published : Sep 28, 2021, 03:55 PM ISTUpdated : Sep 28, 2021, 04:11 PM IST

ಕೊರೋನಾ ಲಾಕ್‌ಡೌನ್‌ ಹಿನ್ನಲೆಯಲ್ಲಿ ಕಳೆದ 18 ಬಂದ್‌ ಆಗಿದ್ದ ಸವದತ್ತ ಯಲ್ಲಮ್ಮ ಇಂದಿನಿಂದ ಆರಂಭವಾಗಿದೆ. ಭಕ್ತಾದಿಗಳಿಗೆ ದೇವಸ್ಥಾನ ಪ್ರವೇಶ, ದೇವರ ದರ್ಶನ, ಆರತಿ ಸೇವೆಗೆ ಮಾತ್ರ ಅವಕಾಶ ಕೊಡಲಾಗಿದೆ.

ಬೆಂಗಳೂರು (ಸೆ. 28): ಕೊರೋನಾ ಲಾಕ್‌ಡೌನ್‌ ಹಿನ್ನಲೆಯಲ್ಲಿ ಕಳೆದ 18 ಬಂದ್‌ ಆಗಿದ್ದ ಸವದತ್ತ ಯಲ್ಲಮ್ಮ ಇಂದಿನಿಂದ ಆರಂಭವಾಗಿದೆ. ಭಕ್ತಾದಿಗಳಿಗೆ ದೇವಸ್ಥಾನ ಪ್ರವೇಶ, ದೇವರ ದರ್ಶನ, ಆರತಿ ಸೇವೆಗೆ ಮಾತ್ರ ಅವಕಾಶ ಕೊಡಲಾಗಿದೆ.

ಜನಸಂದಣಿ ಸೇರುವಂತಹ ಸೇವೆ, ವಿಶೇಷ ಉತ್ಸವ, ಜಾತ್ರೆ ನಡೆಸುವಂತಿಲ್ಲ. ಜಾತ್ರೆ ಸೇರಿ ವಿಶೇಷ ಉತ್ಸವಗಳನ್ನು ದೇವಾಲಯ ಸಿಬ್ಬಂದಿ, ಅರ್ಚಕರು ಸಾಂಕೇತಿಕವಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಾಯಿಯ ಆಶೀರ್ವಾದ ಪಡೆದರು. 

 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ