Save Wildlife Campaign: ಮಲೈಮಹದೇಶ್ವರ ಬೆಟ್ಟದಲ್ಲಿ ವನ್ಯಜೀವಿ ಸಂರಕ್ಷಣೆ ಜಾಗೃತಿ

Jul 31, 2023, 7:26 PM IST

ಏಷ್ಯಾನೆಟ್‌ ನ್ಯೂಸ್‌ ಹಾಗೂ ಕನ್ನಡಪ್ರಭ ಸಹಭಾಗಿತ್ವದಲ್ಲಿ ನಡೆಯುತ್ತಿರುವ ವನ್ಯಜೀವಿ ಸಂರಕ್ಷಣೆ ಜಾಗೃತಿ ಕಾರ್ಯಕ್ರಮ ಮಲೈ ಮಹದೇಶ್ವರ ಬೆಟ್ಟದಲ್ಲಿ ನಡೆದಿದೆ. ಈ ಸಂಚಿಕೆಯಲ್ಲಿ ನಟ ರಿಷಭ್‌ ಶೆಟ್ಟಿ ಅರಣ್ಯವಾಸಿಗಳು ಹಾಗೂ ಹಲವರೊಂದಿಗೆ ಮಾತುಕತೆ ನಡೆಸಿದ್ದಾರೆ. ಬನ್ನಿ ನೋಡೋಣ..