ಮಹದಾಯಿ ವಿವಾದ: ಕರ್ನಾಟಕ ಬಯಸಿದ್ದು ಅದೇ, ಸುಪ್ರೀಂ ಹೇಳಿದ್ದು ಅದನ್ನೇ..!

ಮಹದಾಯಿ ವಿವಾದ: ಕರ್ನಾಟಕ ಬಯಸಿದ್ದು ಅದೇ, ಸುಪ್ರೀಂ ಹೇಳಿದ್ದು ಅದನ್ನೇ..!

Published : Feb 20, 2020, 03:44 PM ISTUpdated : Feb 20, 2020, 06:01 PM IST

ರೋಗಿ ಬಯಸಿದ್ದು ಹಾಲು ಅನ್ನ, ವೈದ್ಯ ಹೇಳಿದ್ದು ಹಾಲು ಅನ್ನ..ಎನ್ನುವಂತೆ ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಬಯಸಿದ್ದು ಅದೇ, ಇಂದು (ಗುರುವಾರ) ಸುಪ್ರೀಂಕೋರ್ಟ್ ಕೊಟ್ಟ ತೀರ್ಪು ಅದನ್ನೇ.

ನವದೆಹಲಿ, (ಫೆ.20):  ರೋಗಿ ಬಯಸಿದ್ದು ಹಾಲು ಅನ್ನ, ವೈದ್ಯ ಹೇಳಿದ್ದು ಹಾಲು ಅನ್ನ..ಎನ್ನುವಂತೆ ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಬಯಸಿದ್ದು ಅದೇ, ಇಂದು (ಗುರುವಾರ) ಸುಪ್ರೀಂಕೋರ್ಟ್ ಕೊಟ್ಟ ತೀರ್ಪು ಅದನ್ನೇ.

ಬೆಳಗಾವಿ ಗಡಿ, ಮಹದಾಯಿ ಸಮಸ್ಯೆ ನಿವಾರಣೆಗೆ ಕ್ರಮ: CM BSY

ಹೌದು...ಮಹದಾಯಿ ಜಲವಿವಾದ ನ್ಯಾಯಮಂಡಳಿ ಐ ತೀರ್ಪು ಪ್ರಶ್ನಿಸಿ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ಸರ್ಕಾರಗಳು ಸಲ್ಲಿಸಿದ್ದ ಮೇಲ್ಮನವಿಗಳ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಸಮ್ಮತಿಸಿದ್ದು, ಗೆಜೆಟ್‌ ನೋಟಿಫಿಕೇಶನ್ ಹೊರಡಿಸಲು ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರಕ್ಕೆ ಅವಕಾಶ ನೀಡಿದೆ.

ನರಗುಂದ: ಮಹದಾಯಿ ಯೋಜನೆ ಜಾರಿಯಲ್ಲಿ ಸರ್ಕಾರದಿಂದ ರೈತರಿಗೆ ಅನ್ಯಾಯ

ಇದು ಮಹದಾಯಿ ಅಧಿಸೂಚನೆಗೆ ಆಗ್ರಹಿಸಿ ರಾಜ್ಯದ ರೈತರ ಹೋರಾಟಕ್ಕೆ ಜಯಸಿಕ್ಕಂತಾಗಿದೆ. ನೀರು ಹಂಚಿಕೆ ಪ್ರಮಾಣ ಹೆಚ್ಚಳ ಹಾಗೂ ಕೇಂದ್ರ ಸರ್ಕಾರ ಅಧಿಸೂಚನೆಗೆ ಕೋರಿ ಕರ್ನಾಟಕ ಸುಪ್ರೀಂಗೆ ಅರ್ಜಿ ಸಲ್ಲಿಸಿತ್ತು. ಆದ್ರೆ, ಇದರ ವಿರುದ್ಧವಾಗಿ ಗೋವಾ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಫೆಬ್ರವರಿ 20ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!