ಮಹದಾಯಿ ವಿವಾದ: ಕರ್ನಾಟಕ ಬಯಸಿದ್ದು ಅದೇ, ಸುಪ್ರೀಂ ಹೇಳಿದ್ದು ಅದನ್ನೇ..!

ಮಹದಾಯಿ ವಿವಾದ: ಕರ್ನಾಟಕ ಬಯಸಿದ್ದು ಅದೇ, ಸುಪ್ರೀಂ ಹೇಳಿದ್ದು ಅದನ್ನೇ..!

Published : Feb 20, 2020, 03:44 PM ISTUpdated : Feb 20, 2020, 06:01 PM IST

ರೋಗಿ ಬಯಸಿದ್ದು ಹಾಲು ಅನ್ನ, ವೈದ್ಯ ಹೇಳಿದ್ದು ಹಾಲು ಅನ್ನ..ಎನ್ನುವಂತೆ ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಬಯಸಿದ್ದು ಅದೇ, ಇಂದು (ಗುರುವಾರ) ಸುಪ್ರೀಂಕೋರ್ಟ್ ಕೊಟ್ಟ ತೀರ್ಪು ಅದನ್ನೇ.

ನವದೆಹಲಿ, (ಫೆ.20):  ರೋಗಿ ಬಯಸಿದ್ದು ಹಾಲು ಅನ್ನ, ವೈದ್ಯ ಹೇಳಿದ್ದು ಹಾಲು ಅನ್ನ..ಎನ್ನುವಂತೆ ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಬಯಸಿದ್ದು ಅದೇ, ಇಂದು (ಗುರುವಾರ) ಸುಪ್ರೀಂಕೋರ್ಟ್ ಕೊಟ್ಟ ತೀರ್ಪು ಅದನ್ನೇ.

ಬೆಳಗಾವಿ ಗಡಿ, ಮಹದಾಯಿ ಸಮಸ್ಯೆ ನಿವಾರಣೆಗೆ ಕ್ರಮ: CM BSY

ಹೌದು...ಮಹದಾಯಿ ಜಲವಿವಾದ ನ್ಯಾಯಮಂಡಳಿ ಐ ತೀರ್ಪು ಪ್ರಶ್ನಿಸಿ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ಸರ್ಕಾರಗಳು ಸಲ್ಲಿಸಿದ್ದ ಮೇಲ್ಮನವಿಗಳ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಸಮ್ಮತಿಸಿದ್ದು, ಗೆಜೆಟ್‌ ನೋಟಿಫಿಕೇಶನ್ ಹೊರಡಿಸಲು ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರಕ್ಕೆ ಅವಕಾಶ ನೀಡಿದೆ.

ನರಗುಂದ: ಮಹದಾಯಿ ಯೋಜನೆ ಜಾರಿಯಲ್ಲಿ ಸರ್ಕಾರದಿಂದ ರೈತರಿಗೆ ಅನ್ಯಾಯ

ಇದು ಮಹದಾಯಿ ಅಧಿಸೂಚನೆಗೆ ಆಗ್ರಹಿಸಿ ರಾಜ್ಯದ ರೈತರ ಹೋರಾಟಕ್ಕೆ ಜಯಸಿಕ್ಕಂತಾಗಿದೆ. ನೀರು ಹಂಚಿಕೆ ಪ್ರಮಾಣ ಹೆಚ್ಚಳ ಹಾಗೂ ಕೇಂದ್ರ ಸರ್ಕಾರ ಅಧಿಸೂಚನೆಗೆ ಕೋರಿ ಕರ್ನಾಟಕ ಸುಪ್ರೀಂಗೆ ಅರ್ಜಿ ಸಲ್ಲಿಸಿತ್ತು. ಆದ್ರೆ, ಇದರ ವಿರುದ್ಧವಾಗಿ ಗೋವಾ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಫೆಬ್ರವರಿ 20ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?