ಆಸ್ಪತ್ರೆ ಇದೆ, ಐಸಿಯು ಇದೆ, ವೆಂಟಿಲೇಟರ್ ಇದೆ ಆದರೆ ಚಿಕಿತ್ಸೆ ನೀಡಲು ವೈದ್ಯರೇ ಇಲ್ಲ..!

ಆಸ್ಪತ್ರೆ ಇದೆ, ಐಸಿಯು ಇದೆ, ವೆಂಟಿಲೇಟರ್ ಇದೆ ಆದರೆ ಚಿಕಿತ್ಸೆ ನೀಡಲು ವೈದ್ಯರೇ ಇಲ್ಲ..!

Published : Jul 06, 2020, 11:13 AM ISTUpdated : Jul 06, 2020, 11:20 AM IST

ಕೊರೊನಾ ಹೆಚ್ಚಾಗುತ್ತಿರುವ ಬೆನ್ನಲ್ಲೇ ಸುಸಜ್ಜಿತ ಆಸ್ಪತ್ರೆಯೊಂದು ಸಜ್ಜಾಗಿದೆ. ಇಲ್ಲಿ ಐಸಿಯು ಇದೆ, ವೆಂಟಿಲೇಟರ್ ಇದೆ, ಬರೋಬ್ಬರಿ 80 ಬೆಡ್‌ಗಳೂ ಇದೆ. ಕೋವಿಡ್ ಚಿಕಿತ್ಸೆಗೆ ಬೇಕಾದ ಎಲ್ಲಾ ವ್ಯವಸ್ಥೆಗಳಿವೆ.  ಆದರೆ ಚಿಕಿತ್ಸೆ ನೀಡಲು ಸ್ಟಾಫ್ ನರ್ಸ್‌ಗಳೇ ಇಲ್ಲ..! ಇದು ಶಿವಾಜಿನಗರದ ಆಸ್ಪತ್ರೆಯೊಂದರ ಚಿತ್ರಣ. ವೈದ್ಯರೇ ಬನ್ನಿ, ನಮ್ಮ ಜೊತೆ ಕೈ ಜೋಡಿಸಿ ಎಂದು ಆಸ್ಪತ್ರೆ ಎಂಡಿ ಡಾ. ತಹಾ ಮಾಟೀನ್ ಮನವಿ ಮಾಡಿಕೊಂಡಿದ್ದಾರೆ. 

ಬೆಂಗಳೂರು (ಜು. 06): ಕೊರೊನಾ ಹೆಚ್ಚಾಗುತ್ತಿರುವ ಬೆನ್ನಲ್ಲೇ ಸುಸಜ್ಜಿತ ಆಸ್ಪತ್ರೆಯೊಂದು ಸಜ್ಜಾಗಿದೆ. ಇಲ್ಲಿ ಐಸಿಯು ಇದೆ, ವೆಂಟಿಲೇಟರ್ ಇದೆ, ಬರೋಬ್ಬರಿ 80 ಬೆಡ್‌ಗಳೂ ಇದೆ. ಕೋವಿಡ್ ಚಿಕಿತ್ಸೆಗೆ ಬೇಕಾದ ಎಲ್ಲಾ ವ್ಯವಸ್ಥೆಗಳಿವೆ.  ಆದರೆ ಚಿಕಿತ್ಸೆ ನೀಡಲು ಸ್ಟಾಫ್ ನರ್ಸ್‌ಗಳೇ ಇಲ್ಲ..! ಇದು ಶಿವಾಜಿನಗರದ ಆಸ್ಪತ್ರೆಯೊಂದರ ಚಿತ್ರಣ. ವೈದ್ಯರೇ ಬನ್ನಿ, ನಮ್ಮ ಜೊತೆ ಕೈ ಜೋಡಿಸಿ ಎಂದು ಆಸ್ಪತ್ರೆ ಎಂಡಿ ಡಾ. ತಹಾ ಮಾಟೀನ್ ಮನವಿ ಮಾಡಿಕೊಂಡಿದ್ದಾರೆ. 

ಕೋವಿಡ್ ಚಿಕಿತ್ಸೆಗೆ ಐಸಿಯು ತರಬೇತಿ ಪಡೆದಿರುವ 4 ವೈದ್ಯರು, 12 ಮಂದಿ ಸ್ಟಾಫ್ ನರ್ಸ್‌ಗಳ ಅಗತ್ಯವಿದೆ ಎಂದು ಎಂಡಿ ಹೇಳಿದ್ದಾರೆ. ಅಗತ್ಯ ಸಿಬ್ಬಂದಿ ಸಿಕ್ಕರೆ 80 ಮದಿಗೆ ಚಿಕಿತ್ಸೆ ನೀಡುತ್ತೇವೆ ಎಂದು ತಹಾ ಮಾಟೀನ್ ಹೇಳಿದ್ದಾರೆ.
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ