Corona Vaccine: ನಾಳೆಯಿಂದ ಮಕ್ಕಳಿಗೆ ಲಸಿಕೆ, ಸ್ವಲ್ಪ ಭಯ, ಹೆಚ್ಚು ನಿರೀಕ್ಷೆಯಿದೆ ಎಂದ ಮಕ್ಕಳು

Corona Vaccine: ನಾಳೆಯಿಂದ ಮಕ್ಕಳಿಗೆ ಲಸಿಕೆ, ಸ್ವಲ್ಪ ಭಯ, ಹೆಚ್ಚು ನಿರೀಕ್ಷೆಯಿದೆ ಎಂದ ಮಕ್ಕಳು

Published : Jan 02, 2022, 02:51 PM IST

ಮಕ್ಕಳ ಲಸಿಕೆ ಅಭಿಯಾನಕ್ಕೆ ( vaccination) ರಾಜ್ಯ ಆರೋಗ್ಯ ಇಲಾಖೆ ಸಿದ್ಧಗೊಂಡಿದ್ದು, ಸೋಮವಾರ ರಾಜ್ಯಾದ್ಯಂತ ಶೈಕ್ಷಣಿಕ ಸಂಸ್ಥೆಗಳಲ್ಲಿ 4,160 ಲಸಿಕೆ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ. ಮೊದಲ ದಿನ 6.38 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. 

ಬೆಂಗಳೂರು (ಜ. 02): 15 ರಿಂದ 18 ವಯೋಮಾನದ ಮಕ್ಕಳಿಗೆ ಜ.3 ರಿಂದ ಮಕ್ಕಳ ಲಸಿಕೆ ಅಭಿಯಾನ (Vaccination)  ಆರಂಭವಾಗಲಿದೆ. ಎಲ್ಲಾ ಮಕ್ಕಳಿಗೆ ಕೋವ್ಯಾಕ್ಸಿನ್‌ ಲಸಿಕೆಯನ್ನು ಮಾತ್ರ ನೀಡಲಾಗುತ್ತದೆ. ದೇಶದಲ್ಲಿ 7.4 ಕೋಟಿ ಮಕ್ಕಳು ಲಸಿಕೆಗೆ ಅರ್ಹವಿದ್ದು, 15 ಕೋಟಿ ಹೆಚ್ಚುವರಿ ಲಸಿಕೆ ಡೋಸ್‌ ಅಗತ್ಯ ಬೀಳಲಿದೆ.

ಮಕ್ಕಳ ಲಸಿಕೆ ಅಭಿಯಾನಕ್ಕೆ ರಾಜ್ಯ ಆರೋಗ್ಯ ಇಲಾಖೆ ಸಿದ್ಧಗೊಂಡಿದ್ದು, ಸೋಮವಾರ ರಾಜ್ಯಾದ್ಯಂತ ಶೈಕ್ಷಣಿಕ ಸಂಸ್ಥೆಗಳಲ್ಲಿ 4,160 ಲಸಿಕೆ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ. ಮೊದಲ ದಿನ 6.38 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. 

'ಸ್ವಲ್ಪ ಭಯ, ಹೆಚ್ಚು ನಿರೀಕ್ಷೆ ಇದೆ. ಲಸಿಕೆ ತೆಗೆದುಕೊಳ್ಳಲ ಭಯವೇನಿಲ್ಲ. ನಾವು ಸಿದ್ದರಿದ್ದೇವೆ' ಎಂದು ಉಡುಪಿಯ ಮಕ್ಕಳು ಹೇಳಿದ್ದಾರೆ. 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Read more