ರಾಜ್ಯದಲ್ಲಿ ಕೊರೋನಾ ಸಂಕಷ್ಟದ ನಡುವೆ ಜುಲೈನಿಂದ ಶಾಲೆಗಳು ಪುನರಾರಂಭ..!

ರಾಜ್ಯದಲ್ಲಿ ಕೊರೋನಾ ಸಂಕಷ್ಟದ ನಡುವೆ ಜುಲೈನಿಂದ ಶಾಲೆಗಳು ಪುನರಾರಂಭ..!

Suvarna News   | Asianet News
Published : Jun 03, 2020, 11:37 AM ISTUpdated : Jun 03, 2020, 11:47 AM IST

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಶಾಲೆಗಳ ಪುನಾರಂಭಕ್ಕೆ ಸರ್ಕಾರ ಪ್ಲಾನ್ ಮಾಡಿಕೊಳ್ಳುತ್ತಿದೆ. 3 ಹಂತದಲ್ಲಿ ಶಾಲೆಗಳನ್ನು ತೆರೆಯಲು ಸರ್ಕಾರ ಯೋಜನೆ ರೂಪಿಸುತ್ತಿದೆ. ಜುಲೈ ಮೊದಲ ವಾರದಿಂದಲೇ ಬಹುತೇಕ ಶಾಲೆಗಳು ಆರಂಭವಾಗಲಿವೆ.

ಬೆಂಗಳೂರು(ಜೂ.03): ಕೊರೋನಾ ಸಂಕಷ್ಟದ ಸಂದರ್ಭದ ನಡುವಲ್ಲೇ ಶಾಲೆಗಳ ಪುನರಾರಂಭಿಸಲು ಸರ್ಕಾರ ಚಿಂತನೆ ನಡೆಸಿದ್ದು, ಜುಲೈನಿಂದಲೇ ತರಗತಿಗಳು ಆರಂಭವಾಗುವ ಸಾಧ್ಯತೆ ದಟ್ಟವಾಗಿದೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಶಾಲೆಗಳ ಪುನಾರಂಭಕ್ಕೆ ಸರ್ಕಾರ ಪ್ಲಾನ್ ಮಾಡಿಕೊಳ್ಳುತ್ತಿದೆ. 3 ಹಂತದಲ್ಲಿ ಶಾಲೆಗಳನ್ನು ತೆರೆಯಲು ಸರ್ಕಾರ ಯೋಜನೆ ರೂಪಿಸುತ್ತಿದೆ. ಜುಲೈ ಮೊದಲ ವಾರದಿಂದಲೇ ಬಹುತೇಕ ಶಾಲೆಗಳು ಆರಂಭವಾಗಲಿವೆ.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ನೇತೃತ್ವದ ನಡೆದ ಸಭೆಯ ಬಳಿಕ ಶಿಕ್ಷಕರು ಸಿದ್ದರಾಗುವಂತೆ ಶಿಕ್ಷಣ ಇಲಾಖೆ ಸುತ್ತೋಲೆಯನ್ನು ಹೊರಡಿಸಿದೆ. ಇದರ ಜೊತೆಗೆ ಶಾಲೆ ತೆರೆಯುವ ಮುನ್ನ SDMC ಸಭೆ ಕರೆದು ಶಾಲೆ ತೆರೆಯುವ ಬಗ್ಗೆ ಪೋಷಕರೊಂದಿಗೆ ಚರ್ಚಿಸಿ ಎಂದು ಸೂಚನೆ ನೀಡಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!