ರಾಜ್ಯದಲ್ಲಿ ಕೊರೋನಾ ಸಂಕಷ್ಟದ ನಡುವೆ ಜುಲೈನಿಂದ ಶಾಲೆಗಳು ಪುನರಾರಂಭ..!

ರಾಜ್ಯದಲ್ಲಿ ಕೊರೋನಾ ಸಂಕಷ್ಟದ ನಡುವೆ ಜುಲೈನಿಂದ ಶಾಲೆಗಳು ಪುನರಾರಂಭ..!

Published : Jun 03, 2020, 11:37 AM ISTUpdated : Jun 03, 2020, 11:47 AM IST

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಶಾಲೆಗಳ ಪುನಾರಂಭಕ್ಕೆ ಸರ್ಕಾರ ಪ್ಲಾನ್ ಮಾಡಿಕೊಳ್ಳುತ್ತಿದೆ. 3 ಹಂತದಲ್ಲಿ ಶಾಲೆಗಳನ್ನು ತೆರೆಯಲು ಸರ್ಕಾರ ಯೋಜನೆ ರೂಪಿಸುತ್ತಿದೆ. ಜುಲೈ ಮೊದಲ ವಾರದಿಂದಲೇ ಬಹುತೇಕ ಶಾಲೆಗಳು ಆರಂಭವಾಗಲಿವೆ.

ಬೆಂಗಳೂರು(ಜೂ.03): ಕೊರೋನಾ ಸಂಕಷ್ಟದ ಸಂದರ್ಭದ ನಡುವಲ್ಲೇ ಶಾಲೆಗಳ ಪುನರಾರಂಭಿಸಲು ಸರ್ಕಾರ ಚಿಂತನೆ ನಡೆಸಿದ್ದು, ಜುಲೈನಿಂದಲೇ ತರಗತಿಗಳು ಆರಂಭವಾಗುವ ಸಾಧ್ಯತೆ ದಟ್ಟವಾಗಿದೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಶಾಲೆಗಳ ಪುನಾರಂಭಕ್ಕೆ ಸರ್ಕಾರ ಪ್ಲಾನ್ ಮಾಡಿಕೊಳ್ಳುತ್ತಿದೆ. 3 ಹಂತದಲ್ಲಿ ಶಾಲೆಗಳನ್ನು ತೆರೆಯಲು ಸರ್ಕಾರ ಯೋಜನೆ ರೂಪಿಸುತ್ತಿದೆ. ಜುಲೈ ಮೊದಲ ವಾರದಿಂದಲೇ ಬಹುತೇಕ ಶಾಲೆಗಳು ಆರಂಭವಾಗಲಿವೆ.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ನೇತೃತ್ವದ ನಡೆದ ಸಭೆಯ ಬಳಿಕ ಶಿಕ್ಷಕರು ಸಿದ್ದರಾಗುವಂತೆ ಶಿಕ್ಷಣ ಇಲಾಖೆ ಸುತ್ತೋಲೆಯನ್ನು ಹೊರಡಿಸಿದೆ. ಇದರ ಜೊತೆಗೆ ಶಾಲೆ ತೆರೆಯುವ ಮುನ್ನ SDMC ಸಭೆ ಕರೆದು ಶಾಲೆ ತೆರೆಯುವ ಬಗ್ಗೆ ಪೋಷಕರೊಂದಿಗೆ ಚರ್ಚಿಸಿ ಎಂದು ಸೂಚನೆ ನೀಡಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!