ರಾಜ್ಯದಲ್ಲಿ ಕೊರೋನಾ ಸಂಕಷ್ಟದ ನಡುವೆ ಜುಲೈನಿಂದ ಶಾಲೆಗಳು ಪುನರಾರಂಭ..!

ರಾಜ್ಯದಲ್ಲಿ ಕೊರೋನಾ ಸಂಕಷ್ಟದ ನಡುವೆ ಜುಲೈನಿಂದ ಶಾಲೆಗಳು ಪುನರಾರಂಭ..!

Suvarna News   | Asianet News
Published : Jun 03, 2020, 11:37 AM ISTUpdated : Jun 03, 2020, 11:47 AM IST

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಶಾಲೆಗಳ ಪುನಾರಂಭಕ್ಕೆ ಸರ್ಕಾರ ಪ್ಲಾನ್ ಮಾಡಿಕೊಳ್ಳುತ್ತಿದೆ. 3 ಹಂತದಲ್ಲಿ ಶಾಲೆಗಳನ್ನು ತೆರೆಯಲು ಸರ್ಕಾರ ಯೋಜನೆ ರೂಪಿಸುತ್ತಿದೆ. ಜುಲೈ ಮೊದಲ ವಾರದಿಂದಲೇ ಬಹುತೇಕ ಶಾಲೆಗಳು ಆರಂಭವಾಗಲಿವೆ.

ಬೆಂಗಳೂರು(ಜೂ.03): ಕೊರೋನಾ ಸಂಕಷ್ಟದ ಸಂದರ್ಭದ ನಡುವಲ್ಲೇ ಶಾಲೆಗಳ ಪುನರಾರಂಭಿಸಲು ಸರ್ಕಾರ ಚಿಂತನೆ ನಡೆಸಿದ್ದು, ಜುಲೈನಿಂದಲೇ ತರಗತಿಗಳು ಆರಂಭವಾಗುವ ಸಾಧ್ಯತೆ ದಟ್ಟವಾಗಿದೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಶಾಲೆಗಳ ಪುನಾರಂಭಕ್ಕೆ ಸರ್ಕಾರ ಪ್ಲಾನ್ ಮಾಡಿಕೊಳ್ಳುತ್ತಿದೆ. 3 ಹಂತದಲ್ಲಿ ಶಾಲೆಗಳನ್ನು ತೆರೆಯಲು ಸರ್ಕಾರ ಯೋಜನೆ ರೂಪಿಸುತ್ತಿದೆ. ಜುಲೈ ಮೊದಲ ವಾರದಿಂದಲೇ ಬಹುತೇಕ ಶಾಲೆಗಳು ಆರಂಭವಾಗಲಿವೆ.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ನೇತೃತ್ವದ ನಡೆದ ಸಭೆಯ ಬಳಿಕ ಶಿಕ್ಷಕರು ಸಿದ್ದರಾಗುವಂತೆ ಶಿಕ್ಷಣ ಇಲಾಖೆ ಸುತ್ತೋಲೆಯನ್ನು ಹೊರಡಿಸಿದೆ. ಇದರ ಜೊತೆಗೆ ಶಾಲೆ ತೆರೆಯುವ ಮುನ್ನ SDMC ಸಭೆ ಕರೆದು ಶಾಲೆ ತೆರೆಯುವ ಬಗ್ಗೆ ಪೋಷಕರೊಂದಿಗೆ ಚರ್ಚಿಸಿ ಎಂದು ಸೂಚನೆ ನೀಡಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!