ಕೊರೊನಾ ಹೋಗಲಾಡಿಸಲು ಹೋಮ-ಹವನ: ಇವೆಲ್ಲಾ ಮೂಢನಂಬಿಕೆ ಅಂತಾರೆ ವಿಜ್ಞಾನ ಲೇಖಕ ನಾಗೇಶ್ ಹೆಗಡೆ

ಕೊರೊನಾ ಹೋಗಲಾಡಿಸಲು ಹೋಮ-ಹವನ: ಇವೆಲ್ಲಾ ಮೂಢನಂಬಿಕೆ ಅಂತಾರೆ ವಿಜ್ಞಾನ ಲೇಖಕ ನಾಗೇಶ್ ಹೆಗಡೆ

Suvarna News   | Asianet News
Published : May 25, 2021, 03:42 PM ISTUpdated : May 25, 2021, 04:03 PM IST

ವಾತಾವರಣದಲ್ಲಿರುವ ಕೊರೊನಾ ವೈರಸ್ ಹೋಗಲಾಡಿಸಲು ಬೆಳಗಾವಿ ಶಾಸಕ ಅಭಯ್ ಪಾಟೀಲ್ ಹೋಮ ಹವನ ಮಾಡಿಸುತ್ತಿದ್ದಾರೆ. ಇದರಿಂದ ಕೊರೊನಾ ನಿಜವಾಗಿಯೂ ಹೋಗುತ್ತಾ..? ಎಂದು ವಿಜ್ಞಾನ ಲೇಖಕರಾದ ನಾಗೇಶ್ ಹೆಗಡೆ ಪ್ರತಿಕ್ರಿಯಿಸಿದ್ಧಾರೆ.

ಬೆಂಗಳೂರು (ಮೇ. 25): ವಾತಾವರಣದಲ್ಲಿರುವ ವೈರಸ್ ಹೋಗಲಾಡಿಸಲು ಬೆಳಗಾವಿ ಶಾಸಕ ಅಭಯ್ ಪಾಟೀಲ್ ಹೋಮ ಹವನ ಮಾಡಿಸುತ್ತಿದ್ದಾರೆ. ಇದರಿಂದ ಕೊರೊನಾ ನಿಜವಾಗಿಯೂ ಹೋಗುತ್ತಾ..? ಎಂದು ವಿಜ್ಞಾನ ಲೇಖಕರಾದ ನಾಗೇಶ್ ಹೆಗಡೆ ಪ್ರತಿಕ್ರಿಯಿಸಿದ್ಧಾರೆ.

'ಮಾವಿನ ಎಲೆ, ಹಲಸಿನ ಎಲೆ ಏನೇ ಸುಟ್ಟರೂ ಕಾರ್ಬನ್ ಡೈ ಆಕ್ಸೈಡ್ ರಿಲೀಸ್ ಆಗುತ್ತೆ. ಇಂತಹ ಗಾಳಿಯನ್ನು ಕುಡಿದ್ರೆ ಶ್ವಾಸಕೋಶದ ಸೋಂಕಾಗಬಹುದು. ಇವೆಲ್ಲಾ ಅರ್ಥವಿಲ್ಲದ್ದು' ಎಂದಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!